ವಿಜಯಪುರ ಜಿಲ್ಲೆಯ ಕೃಷಿಯಲ್ಲಿರುವ ಸಮಸ್ಯೆಗಳಿಗೆ ವೈಜ್ಞಾನಿಕ ಪರಿಹಾರಗಳನ್ನು ಕಂಡುಹಿಡಿಯಲು ಕೃಷಿ ವಿಜ್ಞಾನ ಕೇಂದ್ರಗಳು, ಪ್ರಗತಿಪರ ರೈತರು, ಇತರೆ ಇಲಾಖೆಗಳ ಸಹಯೋಗದಲ್ಲಿ ನಿರ್ಣಯ ತೆಗೆದುಕೊಳ್ಳುವುದು ಅವಶ್ಯಕವಾಗಿದೆ ಎಂದು ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ಎಲ್. ಪಾಟೀಲ್ ತಿಳಿಸಿದ್ದಾರೆ. ವಿಜಯಪುರದ ಕೃಷಿ ವಿಜ್ಞಾನ ಕೇಂದ್ರದಲ್ಲಿ 6 ನೇ ವೈಜ್ಞಾನಿಕ ಸಲಹಾ ಸಮಿತಿ ಸಭೆಯ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರೈತರು ಸುಸ್ಥಿರ ಬದುಕು ಮತ್ತು ಆದಾಯ ದ್ವಿಗುಣಗೊಳಿಸಲು ವೈಜ್ಞಾನಿಕ ಮಾರ್ಗಗಳ ಜೊತೆ ಕೃಷಿ ವಿಶ್ವವಿದ್ಯಾಲಯ ಮತ್ತು ಕೃಷಿ ವಿಜ್ಞಾನ ಕೇಂದ್ರಗಳು ಶ್ರಮಿಸಬೇಕು ಎಂದು ಕರೆ ನೀಡಿದ್ದಾರೆ.
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…