ರಾಷ್ಟ್ರೀಯ

ಚಂದ್ರನ ಮೇಲ್ಮೈಗೆ ಅಪ್ಪಳಿಸಲಿದೆ 3 ಟನ್‌ ತೂಕದ ರಾಕೆಟ್‌….!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಾಳೆ ಚಂದ್ರನ ಮೇಲೆ 3 ಟನ್ ತೂಕದ ರಾಕೆಟ್ ಅಪ್ಪಳಿಸಲಿದೆ. ರಾಕೆಟೊಂದರ 2 ನೇ ಹಂತದ ಭಾಗವು ಬೀಳುತ್ತಿರಬಹುದು ಎಂದು ಅಂದಾಜಿಸಲಾಗಿದ್ದು, ಇದರ ಪರಿಣಾಮ ಚಂದ್ರನಲ್ಲಿ ಶಾಂತಿ ಕದಡಲಿದೆ ಎಂದು ಖಗೋಳಶಾಸ್ತ್ರಜ್ಞ ಬಿಲ್ ಗ್ರೇ ತಿಳಿಸಿದ್ದಾರೆ .

Advertisement
Advertisement

ಬಾಹ್ಯಾಕಾಶಕ್ಕೆ ಚೀನಾ ಹಿಂದೆ ಹಾರಿಬಿಟ್ಟಿದ್ದ ನೌಕೆ ಇದಾಗಿರಬಹುದು ಎಂದು ಅಂದಾಜಿಸಲಾಗಿದೆ, ಆದರೆ ಖಚಿತವಾದ ಕಾರಣ ಯಾರಿಗೂ ತಿಳಿದಿಲ್ಲ.ಇದು ಅಪ್ಪಳಿಸಿದ ನಂತರ ಇಸ್ರೋದ ಚಂದ್ರಯಾನ-2 ಹಾಗೂ ನಾಸಾದ ಎಲ್‌ಆರ್‌ಒ ನೌಕೆಗಳು ಗುರುತಿಸಲ್ಲಿದ್ದು, ಆಗ ಪರಿಸ್ಥಿತಿಯ ನಿಜವಾದ ಚಿತ್ರಣ ಸಿಗಲಿದೆ. ಬಿಲ್ ಗ್ರೇ ಅವರು ಪ್ರಾಜೆಕ್ಟ್ ಪ್ಲುಟೊ ಸಾಫ್ಟ್ವೇರ್  ಬಳಸಿ ಈ  ರಾಕೆಟ್‌ನ ಚಲನೆಯನ್ನು ಪತ್ತೆಹಚ್ಚಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?

23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

6 hours ago

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

8 hours ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

9 hours ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

10 hours ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

11 hours ago

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

12 hours ago