ನಾಳೆ ಚಂದ್ರನ ಮೇಲೆ 3 ಟನ್ ತೂಕದ ರಾಕೆಟ್ ಅಪ್ಪಳಿಸಲಿದೆ. ರಾಕೆಟೊಂದರ 2 ನೇ ಹಂತದ ಭಾಗವು ಬೀಳುತ್ತಿರಬಹುದು ಎಂದು ಅಂದಾಜಿಸಲಾಗಿದ್ದು, ಇದರ ಪರಿಣಾಮ ಚಂದ್ರನಲ್ಲಿ ಶಾಂತಿ ಕದಡಲಿದೆ ಎಂದು ಖಗೋಳಶಾಸ್ತ್ರಜ್ಞ ಬಿಲ್ ಗ್ರೇ ತಿಳಿಸಿದ್ದಾರೆ .
ಬಾಹ್ಯಾಕಾಶಕ್ಕೆ ಚೀನಾ ಹಿಂದೆ ಹಾರಿಬಿಟ್ಟಿದ್ದ ನೌಕೆ ಇದಾಗಿರಬಹುದು ಎಂದು ಅಂದಾಜಿಸಲಾಗಿದೆ, ಆದರೆ ಖಚಿತವಾದ ಕಾರಣ ಯಾರಿಗೂ ತಿಳಿದಿಲ್ಲ.ಇದು ಅಪ್ಪಳಿಸಿದ ನಂತರ ಇಸ್ರೋದ ಚಂದ್ರಯಾನ-2 ಹಾಗೂ ನಾಸಾದ ಎಲ್ಆರ್ಒ ನೌಕೆಗಳು ಗುರುತಿಸಲ್ಲಿದ್ದು, ಆಗ ಪರಿಸ್ಥಿತಿಯ ನಿಜವಾದ ಚಿತ್ರಣ ಸಿಗಲಿದೆ. ಬಿಲ್ ಗ್ರೇ ಅವರು ಪ್ರಾಜೆಕ್ಟ್ ಪ್ಲುಟೊ ಸಾಫ್ಟ್ವೇರ್ ಬಳಸಿ ಈ ರಾಕೆಟ್ನ ಚಲನೆಯನ್ನು ಪತ್ತೆಹಚ್ಚಿದ್ದಾರೆ.
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…
ಮಹಾಕುಂಭ ಮೇಳದ ಪ್ರಯಾಣದ ಅನುಭವವನ್ನು ಕೃಷಿಕ ಟಿ ಆರ್ ಸುರೇಶ್ಚಂದ್ರ ಇಲ್ಲಿ ಬರೆದಿದ್ದಾರೆ..…