Advertisement
ರಾಷ್ಟ್ರೀಯ

ಚಂದ್ರನ ಮೇಲ್ಮೈಗೆ ಅಪ್ಪಳಿಸಲಿದೆ 3 ಟನ್‌ ತೂಕದ ರಾಕೆಟ್‌….!

Share

ನಾಳೆ ಚಂದ್ರನ ಮೇಲೆ 3 ಟನ್ ತೂಕದ ರಾಕೆಟ್ ಅಪ್ಪಳಿಸಲಿದೆ. ರಾಕೆಟೊಂದರ 2 ನೇ ಹಂತದ ಭಾಗವು ಬೀಳುತ್ತಿರಬಹುದು ಎಂದು ಅಂದಾಜಿಸಲಾಗಿದ್ದು, ಇದರ ಪರಿಣಾಮ ಚಂದ್ರನಲ್ಲಿ ಶಾಂತಿ ಕದಡಲಿದೆ ಎಂದು ಖಗೋಳಶಾಸ್ತ್ರಜ್ಞ ಬಿಲ್ ಗ್ರೇ ತಿಳಿಸಿದ್ದಾರೆ .

ಬಾಹ್ಯಾಕಾಶಕ್ಕೆ ಚೀನಾ ಹಿಂದೆ ಹಾರಿಬಿಟ್ಟಿದ್ದ ನೌಕೆ ಇದಾಗಿರಬಹುದು ಎಂದು ಅಂದಾಜಿಸಲಾಗಿದೆ, ಆದರೆ ಖಚಿತವಾದ ಕಾರಣ ಯಾರಿಗೂ ತಿಳಿದಿಲ್ಲ.ಇದು ಅಪ್ಪಳಿಸಿದ ನಂತರ ಇಸ್ರೋದ ಚಂದ್ರಯಾನ-2 ಹಾಗೂ ನಾಸಾದ ಎಲ್‌ಆರ್‌ಒ ನೌಕೆಗಳು ಗುರುತಿಸಲ್ಲಿದ್ದು, ಆಗ ಪರಿಸ್ಥಿತಿಯ ನಿಜವಾದ ಚಿತ್ರಣ ಸಿಗಲಿದೆ. ಬಿಲ್ ಗ್ರೇ ಅವರು ಪ್ರಾಜೆಕ್ಟ್ ಪ್ಲುಟೊ ಸಾಫ್ಟ್ವೇರ್  ಬಳಸಿ ಈ  ರಾಕೆಟ್‌ನ ಚಲನೆಯನ್ನು ಪತ್ತೆಹಚ್ಚಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

1 hour ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

2 hours ago

ಕರಾವಳಿಯಲ್ಲಿ ಸಮುದ್ರದ ಅಬ್ಬರ ಹೆಚ್ಚಳ ಸಾಧ್ಯತೆ | ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…

3 hours ago

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

8 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

10 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

15 hours ago