ನಾಳೆ ಚಂದ್ರನ ಮೇಲೆ 3 ಟನ್ ತೂಕದ ರಾಕೆಟ್ ಅಪ್ಪಳಿಸಲಿದೆ. ರಾಕೆಟೊಂದರ 2 ನೇ ಹಂತದ ಭಾಗವು ಬೀಳುತ್ತಿರಬಹುದು ಎಂದು ಅಂದಾಜಿಸಲಾಗಿದ್ದು, ಇದರ ಪರಿಣಾಮ ಚಂದ್ರನಲ್ಲಿ ಶಾಂತಿ ಕದಡಲಿದೆ ಎಂದು ಖಗೋಳಶಾಸ್ತ್ರಜ್ಞ ಬಿಲ್ ಗ್ರೇ ತಿಳಿಸಿದ್ದಾರೆ .
ಬಾಹ್ಯಾಕಾಶಕ್ಕೆ ಚೀನಾ ಹಿಂದೆ ಹಾರಿಬಿಟ್ಟಿದ್ದ ನೌಕೆ ಇದಾಗಿರಬಹುದು ಎಂದು ಅಂದಾಜಿಸಲಾಗಿದೆ, ಆದರೆ ಖಚಿತವಾದ ಕಾರಣ ಯಾರಿಗೂ ತಿಳಿದಿಲ್ಲ.ಇದು ಅಪ್ಪಳಿಸಿದ ನಂತರ ಇಸ್ರೋದ ಚಂದ್ರಯಾನ-2 ಹಾಗೂ ನಾಸಾದ ಎಲ್ಆರ್ಒ ನೌಕೆಗಳು ಗುರುತಿಸಲ್ಲಿದ್ದು, ಆಗ ಪರಿಸ್ಥಿತಿಯ ನಿಜವಾದ ಚಿತ್ರಣ ಸಿಗಲಿದೆ. ಬಿಲ್ ಗ್ರೇ ಅವರು ಪ್ರಾಜೆಕ್ಟ್ ಪ್ಲುಟೊ ಸಾಫ್ಟ್ವೇರ್ ಬಳಸಿ ಈ ರಾಕೆಟ್ನ ಚಲನೆಯನ್ನು ಪತ್ತೆಹಚ್ಚಿದ್ದಾರೆ.
ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…
ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…
ಕರಾವಳಿ ಕರ್ನಾಟಕದಲ್ಲಿ ಸಮುದ್ರದ ಅಲೆಗಳ ಅಬ್ಬರ ಹಾಗೂ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆ…
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…