ನಾಳೆ ಚಂದ್ರನ ಮೇಲೆ 3 ಟನ್ ತೂಕದ ರಾಕೆಟ್ ಅಪ್ಪಳಿಸಲಿದೆ. ರಾಕೆಟೊಂದರ 2 ನೇ ಹಂತದ ಭಾಗವು ಬೀಳುತ್ತಿರಬಹುದು ಎಂದು ಅಂದಾಜಿಸಲಾಗಿದ್ದು, ಇದರ ಪರಿಣಾಮ ಚಂದ್ರನಲ್ಲಿ ಶಾಂತಿ ಕದಡಲಿದೆ ಎಂದು ಖಗೋಳಶಾಸ್ತ್ರಜ್ಞ ಬಿಲ್ ಗ್ರೇ ತಿಳಿಸಿದ್ದಾರೆ .
ಬಾಹ್ಯಾಕಾಶಕ್ಕೆ ಚೀನಾ ಹಿಂದೆ ಹಾರಿಬಿಟ್ಟಿದ್ದ ನೌಕೆ ಇದಾಗಿರಬಹುದು ಎಂದು ಅಂದಾಜಿಸಲಾಗಿದೆ, ಆದರೆ ಖಚಿತವಾದ ಕಾರಣ ಯಾರಿಗೂ ತಿಳಿದಿಲ್ಲ.ಇದು ಅಪ್ಪಳಿಸಿದ ನಂತರ ಇಸ್ರೋದ ಚಂದ್ರಯಾನ-2 ಹಾಗೂ ನಾಸಾದ ಎಲ್ಆರ್ಒ ನೌಕೆಗಳು ಗುರುತಿಸಲ್ಲಿದ್ದು, ಆಗ ಪರಿಸ್ಥಿತಿಯ ನಿಜವಾದ ಚಿತ್ರಣ ಸಿಗಲಿದೆ. ಬಿಲ್ ಗ್ರೇ ಅವರು ಪ್ರಾಜೆಕ್ಟ್ ಪ್ಲುಟೊ ಸಾಫ್ಟ್ವೇರ್ ಬಳಸಿ ಈ ರಾಕೆಟ್ನ ಚಲನೆಯನ್ನು ಪತ್ತೆಹಚ್ಚಿದ್ದಾರೆ.
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…