ನಾಳೆ ಚಂದ್ರನ ಮೇಲೆ 3 ಟನ್ ತೂಕದ ರಾಕೆಟ್ ಅಪ್ಪಳಿಸಲಿದೆ. ರಾಕೆಟೊಂದರ 2 ನೇ ಹಂತದ ಭಾಗವು ಬೀಳುತ್ತಿರಬಹುದು ಎಂದು ಅಂದಾಜಿಸಲಾಗಿದ್ದು, ಇದರ ಪರಿಣಾಮ ಚಂದ್ರನಲ್ಲಿ ಶಾಂತಿ ಕದಡಲಿದೆ ಎಂದು ಖಗೋಳಶಾಸ್ತ್ರಜ್ಞ ಬಿಲ್ ಗ್ರೇ ತಿಳಿಸಿದ್ದಾರೆ .
ಬಾಹ್ಯಾಕಾಶಕ್ಕೆ ಚೀನಾ ಹಿಂದೆ ಹಾರಿಬಿಟ್ಟಿದ್ದ ನೌಕೆ ಇದಾಗಿರಬಹುದು ಎಂದು ಅಂದಾಜಿಸಲಾಗಿದೆ, ಆದರೆ ಖಚಿತವಾದ ಕಾರಣ ಯಾರಿಗೂ ತಿಳಿದಿಲ್ಲ.ಇದು ಅಪ್ಪಳಿಸಿದ ನಂತರ ಇಸ್ರೋದ ಚಂದ್ರಯಾನ-2 ಹಾಗೂ ನಾಸಾದ ಎಲ್ಆರ್ಒ ನೌಕೆಗಳು ಗುರುತಿಸಲ್ಲಿದ್ದು, ಆಗ ಪರಿಸ್ಥಿತಿಯ ನಿಜವಾದ ಚಿತ್ರಣ ಸಿಗಲಿದೆ. ಬಿಲ್ ಗ್ರೇ ಅವರು ಪ್ರಾಜೆಕ್ಟ್ ಪ್ಲುಟೊ ಸಾಫ್ಟ್ವೇರ್ ಬಳಸಿ ಈ ರಾಕೆಟ್ನ ಚಲನೆಯನ್ನು ಪತ್ತೆಹಚ್ಚಿದ್ದಾರೆ.
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…
ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…