Advertisement
ರಾಷ್ಟ್ರೀಯ

ಚಂದ್ರನ ಮೇಲ್ಮೈಗೆ ಅಪ್ಪಳಿಸಲಿದೆ 3 ಟನ್‌ ತೂಕದ ರಾಕೆಟ್‌….!

Share

ನಾಳೆ ಚಂದ್ರನ ಮೇಲೆ 3 ಟನ್ ತೂಕದ ರಾಕೆಟ್ ಅಪ್ಪಳಿಸಲಿದೆ. ರಾಕೆಟೊಂದರ 2 ನೇ ಹಂತದ ಭಾಗವು ಬೀಳುತ್ತಿರಬಹುದು ಎಂದು ಅಂದಾಜಿಸಲಾಗಿದ್ದು, ಇದರ ಪರಿಣಾಮ ಚಂದ್ರನಲ್ಲಿ ಶಾಂತಿ ಕದಡಲಿದೆ ಎಂದು ಖಗೋಳಶಾಸ್ತ್ರಜ್ಞ ಬಿಲ್ ಗ್ರೇ ತಿಳಿಸಿದ್ದಾರೆ .

ಬಾಹ್ಯಾಕಾಶಕ್ಕೆ ಚೀನಾ ಹಿಂದೆ ಹಾರಿಬಿಟ್ಟಿದ್ದ ನೌಕೆ ಇದಾಗಿರಬಹುದು ಎಂದು ಅಂದಾಜಿಸಲಾಗಿದೆ, ಆದರೆ ಖಚಿತವಾದ ಕಾರಣ ಯಾರಿಗೂ ತಿಳಿದಿಲ್ಲ.ಇದು ಅಪ್ಪಳಿಸಿದ ನಂತರ ಇಸ್ರೋದ ಚಂದ್ರಯಾನ-2 ಹಾಗೂ ನಾಸಾದ ಎಲ್‌ಆರ್‌ಒ ನೌಕೆಗಳು ಗುರುತಿಸಲ್ಲಿದ್ದು, ಆಗ ಪರಿಸ್ಥಿತಿಯ ನಿಜವಾದ ಚಿತ್ರಣ ಸಿಗಲಿದೆ. ಬಿಲ್ ಗ್ರೇ ಅವರು ಪ್ರಾಜೆಕ್ಟ್ ಪ್ಲುಟೊ ಸಾಫ್ಟ್ವೇರ್  ಬಳಸಿ ಈ  ರಾಕೆಟ್‌ನ ಚಲನೆಯನ್ನು ಪತ್ತೆಹಚ್ಚಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

3 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

10 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

14 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

22 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

22 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

24 hours ago