Advertisement
ರಾಷ್ಟ್ರೀಯ

ಚಂದ್ರನ ಮೇಲ್ಮೈಗೆ ಅಪ್ಪಳಿಸಲಿದೆ 3 ಟನ್‌ ತೂಕದ ರಾಕೆಟ್‌….!

Share

ನಾಳೆ ಚಂದ್ರನ ಮೇಲೆ 3 ಟನ್ ತೂಕದ ರಾಕೆಟ್ ಅಪ್ಪಳಿಸಲಿದೆ. ರಾಕೆಟೊಂದರ 2 ನೇ ಹಂತದ ಭಾಗವು ಬೀಳುತ್ತಿರಬಹುದು ಎಂದು ಅಂದಾಜಿಸಲಾಗಿದ್ದು, ಇದರ ಪರಿಣಾಮ ಚಂದ್ರನಲ್ಲಿ ಶಾಂತಿ ಕದಡಲಿದೆ ಎಂದು ಖಗೋಳಶಾಸ್ತ್ರಜ್ಞ ಬಿಲ್ ಗ್ರೇ ತಿಳಿಸಿದ್ದಾರೆ .

ಬಾಹ್ಯಾಕಾಶಕ್ಕೆ ಚೀನಾ ಹಿಂದೆ ಹಾರಿಬಿಟ್ಟಿದ್ದ ನೌಕೆ ಇದಾಗಿರಬಹುದು ಎಂದು ಅಂದಾಜಿಸಲಾಗಿದೆ, ಆದರೆ ಖಚಿತವಾದ ಕಾರಣ ಯಾರಿಗೂ ತಿಳಿದಿಲ್ಲ.ಇದು ಅಪ್ಪಳಿಸಿದ ನಂತರ ಇಸ್ರೋದ ಚಂದ್ರಯಾನ-2 ಹಾಗೂ ನಾಸಾದ ಎಲ್‌ಆರ್‌ಒ ನೌಕೆಗಳು ಗುರುತಿಸಲ್ಲಿದ್ದು, ಆಗ ಪರಿಸ್ಥಿತಿಯ ನಿಜವಾದ ಚಿತ್ರಣ ಸಿಗಲಿದೆ. ಬಿಲ್ ಗ್ರೇ ಅವರು ಪ್ರಾಜೆಕ್ಟ್ ಪ್ಲುಟೊ ಸಾಫ್ಟ್ವೇರ್  ಬಳಸಿ ಈ  ರಾಕೆಟ್‌ನ ಚಲನೆಯನ್ನು ಪತ್ತೆಹಚ್ಚಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

2 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

2 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago