ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

February 14, 2026
7:55 AM
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ 66 ಮರಿಗಳನ್ನು ಅರಣ್ಯ ಇಲಾಖೆ ಸುರಕ್ಷಿತವಾಗಿ ಸಮುದ್ರಕ್ಕೆ ಬಿಟ್ಟಿದೆ. ಡಿಸೆಂಬರ್‌ರಿಂದ ಮೇ ವರೆಗೆ ಅದರ ಸಂತಾನೋತ್ಪತ್ತಿ ಅವಧಿ.

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ 66 ಮರಿಗಳನ್ನು ಇಂದು ಅರಣ್ಯ ಇಲಾಖೆ ಅಧಿಕಾರಿಗಳು ಸುರಕ್ಷಿತವಾಗಿ ಸಮುದ್ರಕ್ಕೆ ಬಿಡಿದರು.

Advertisement
Advertisement

ಡಿಸೆಂಬರ್‌ನಿಂದ ಮೇ ತಿಂಗಳವರೆಗೆ ಕಡಲಾಮೆಗಳ ಸಂತಾನೋತ್ಪತ್ತಿ ಅವಧಿಯಾಗಿದ್ದು, ಈ ಭಾಗದ ಕಡಲತೀರಗಳಲ್ಲಿ ಆಮೆಗಳು ಮೊಟ್ಟೆ ಇಟ್ಟು ಮರಳಿನಲ್ಲಿ ಮುಚ್ಚಿ ತೆರಳುತ್ತವೆ.  ಅರಣ್ಯ ಇಲಾಖೆ ಸಿಬ್ಬಂದಿ ಮೊಟ್ಟೆ ಇಟ್ಟ ಸ್ಥಳವನ್ನು ಗುರುತಿಸಿ ಅವುಗಳಿಗೆ ರಕ್ಷಣಾ ಜಾಲ ಅಳವಡಿಕೆ ಮಾಡಿ ಸ್ಥಳೀಯರಿಗೆ ಜಾಗೃತಿ, ಮರಿ ಹೊರಬರುವವರೆಗೆ ನಿರಂತರ ನಿಗಾ ಇರಿಸಿದೆ. ಮರಿ ಹೊರಬಂದ ತಕ್ಷಣ ಅವುಗಳನ್ನು ಸುರಕ್ಷಿತವಾಗಿ ಸಮುದ್ರಕ್ಕೆ ಸೇರಿಸಲಾಗುತ್ತದೆ.

ಕಡಲಾಮೆಗಳು ಸಮುದ್ರ ಪರಿಸರದ ಆರೋಗ್ಯದ ಸೂಚಕ ಜೀವಿಗಳು. ಅವುಗಳ ಸಂರಕ್ಷಣೆಯಿಂದ  ಸಮುದ್ರ ಜೀವ ವೈವಿಧ್ಯತೆ,  ಕಡಲತೀರ ಪರಿಸರ ಸಮತೋಲನಗಳಿಗೆ ಕಾರಣವಾಗುತ್ತದೆ. ಕರ್ನಾಟಕ ಕರಾವಳಿಯಲ್ಲಿ ಮಾನವ ಚಟುವಟಿಕೆ, ಬೆಳಕು ಮಾಲಿನ್ಯ ಮತ್ತು ಪ್ರವಾಸೋದ್ಯಮದ ಒತ್ತಡದ ನಡುವೆಯೂ ಅರಣ್ಯ ಇಲಾಖೆಯ ನಿರಂತರ ಸಂರಕ್ಷಣಾ ಕ್ರಮಗಳು ಕಡಲಾಮೆಗಳ ಬದುಕು ಉಳಿಸುವಲ್ಲಿ ಮಹತ್ವದ ಪಾತ್ರವಹಿಸುತ್ತಿವೆ. ಸ್ಥಳೀಯ ಸಮುದಾಯಗಳ ಸಹಕಾರವೂ ಈ ಕಾರ್ಯದಲ್ಲಿ ಪ್ರಮುಖವಾಗಿದೆ.

In Baval near Karwar in Uttara Kannada district, 66 sea turtle hatchlings were safely released into the sea by the Forest Department. The turtle nesting season typically runs from December to May, during which turtles lay eggs along the coast. The department identifies and protects nesting sites until the hatchlings emerge, ensuring their safe journey to the sea. The initiative plays a vital role in conserving marine biodiversity and maintaining coastal ecological balance.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror