Advertisement
MIRROR FOCUS

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

Share

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ 66 ಮರಿಗಳನ್ನು ಇಂದು ಅರಣ್ಯ ಇಲಾಖೆ ಅಧಿಕಾರಿಗಳು ಸುರಕ್ಷಿತವಾಗಿ ಸಮುದ್ರಕ್ಕೆ ಬಿಡಿದರು.

ಡಿಸೆಂಬರ್‌ನಿಂದ ಮೇ ತಿಂಗಳವರೆಗೆ ಕಡಲಾಮೆಗಳ ಸಂತಾನೋತ್ಪತ್ತಿ ಅವಧಿಯಾಗಿದ್ದು, ಈ ಭಾಗದ ಕಡಲತೀರಗಳಲ್ಲಿ ಆಮೆಗಳು ಮೊಟ್ಟೆ ಇಟ್ಟು ಮರಳಿನಲ್ಲಿ ಮುಚ್ಚಿ ತೆರಳುತ್ತವೆ.  ಅರಣ್ಯ ಇಲಾಖೆ ಸಿಬ್ಬಂದಿ ಮೊಟ್ಟೆ ಇಟ್ಟ ಸ್ಥಳವನ್ನು ಗುರುತಿಸಿ ಅವುಗಳಿಗೆ ರಕ್ಷಣಾ ಜಾಲ ಅಳವಡಿಕೆ ಮಾಡಿ ಸ್ಥಳೀಯರಿಗೆ ಜಾಗೃತಿ, ಮರಿ ಹೊರಬರುವವರೆಗೆ ನಿರಂತರ ನಿಗಾ ಇರಿಸಿದೆ. ಮರಿ ಹೊರಬಂದ ತಕ್ಷಣ ಅವುಗಳನ್ನು ಸುರಕ್ಷಿತವಾಗಿ ಸಮುದ್ರಕ್ಕೆ ಸೇರಿಸಲಾಗುತ್ತದೆ.

ಕಡಲಾಮೆಗಳು ಸಮುದ್ರ ಪರಿಸರದ ಆರೋಗ್ಯದ ಸೂಚಕ ಜೀವಿಗಳು. ಅವುಗಳ ಸಂರಕ್ಷಣೆಯಿಂದ  ಸಮುದ್ರ ಜೀವ ವೈವಿಧ್ಯತೆ,  ಕಡಲತೀರ ಪರಿಸರ ಸಮತೋಲನಗಳಿಗೆ ಕಾರಣವಾಗುತ್ತದೆ. ಕರ್ನಾಟಕ ಕರಾವಳಿಯಲ್ಲಿ ಮಾನವ ಚಟುವಟಿಕೆ, ಬೆಳಕು ಮಾಲಿನ್ಯ ಮತ್ತು ಪ್ರವಾಸೋದ್ಯಮದ ಒತ್ತಡದ ನಡುವೆಯೂ ಅರಣ್ಯ ಇಲಾಖೆಯ ನಿರಂತರ ಸಂರಕ್ಷಣಾ ಕ್ರಮಗಳು ಕಡಲಾಮೆಗಳ ಬದುಕು ಉಳಿಸುವಲ್ಲಿ ಮಹತ್ವದ ಪಾತ್ರವಹಿಸುತ್ತಿವೆ. ಸ್ಥಳೀಯ ಸಮುದಾಯಗಳ ಸಹಕಾರವೂ ಈ ಕಾರ್ಯದಲ್ಲಿ ಪ್ರಮುಖವಾಗಿದೆ.

In Baval near Karwar in Uttara Kannada district, 66 sea turtle hatchlings were safely released into the sea by the Forest Department. The turtle nesting season typically runs from December to May, during which turtles lay eggs along the coast. The department identifies and protects nesting sites until the hatchlings emerge, ensuring their safe journey to the sea. The initiative plays a vital role in conserving marine biodiversity and maintaining coastal ecological balance.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

10 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

19 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

23 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago