Advertisement
MIRROR FOCUS

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

Share

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ 66 ಮರಿಗಳನ್ನು ಇಂದು ಅರಣ್ಯ ಇಲಾಖೆ ಅಧಿಕಾರಿಗಳು ಸುರಕ್ಷಿತವಾಗಿ ಸಮುದ್ರಕ್ಕೆ ಬಿಡಿದರು.

ಡಿಸೆಂಬರ್‌ನಿಂದ ಮೇ ತಿಂಗಳವರೆಗೆ ಕಡಲಾಮೆಗಳ ಸಂತಾನೋತ್ಪತ್ತಿ ಅವಧಿಯಾಗಿದ್ದು, ಈ ಭಾಗದ ಕಡಲತೀರಗಳಲ್ಲಿ ಆಮೆಗಳು ಮೊಟ್ಟೆ ಇಟ್ಟು ಮರಳಿನಲ್ಲಿ ಮುಚ್ಚಿ ತೆರಳುತ್ತವೆ.  ಅರಣ್ಯ ಇಲಾಖೆ ಸಿಬ್ಬಂದಿ ಮೊಟ್ಟೆ ಇಟ್ಟ ಸ್ಥಳವನ್ನು ಗುರುತಿಸಿ ಅವುಗಳಿಗೆ ರಕ್ಷಣಾ ಜಾಲ ಅಳವಡಿಕೆ ಮಾಡಿ ಸ್ಥಳೀಯರಿಗೆ ಜಾಗೃತಿ, ಮರಿ ಹೊರಬರುವವರೆಗೆ ನಿರಂತರ ನಿಗಾ ಇರಿಸಿದೆ. ಮರಿ ಹೊರಬಂದ ತಕ್ಷಣ ಅವುಗಳನ್ನು ಸುರಕ್ಷಿತವಾಗಿ ಸಮುದ್ರಕ್ಕೆ ಸೇರಿಸಲಾಗುತ್ತದೆ.

ಕಡಲಾಮೆಗಳು ಸಮುದ್ರ ಪರಿಸರದ ಆರೋಗ್ಯದ ಸೂಚಕ ಜೀವಿಗಳು. ಅವುಗಳ ಸಂರಕ್ಷಣೆಯಿಂದ  ಸಮುದ್ರ ಜೀವ ವೈವಿಧ್ಯತೆ,  ಕಡಲತೀರ ಪರಿಸರ ಸಮತೋಲನಗಳಿಗೆ ಕಾರಣವಾಗುತ್ತದೆ. ಕರ್ನಾಟಕ ಕರಾವಳಿಯಲ್ಲಿ ಮಾನವ ಚಟುವಟಿಕೆ, ಬೆಳಕು ಮಾಲಿನ್ಯ ಮತ್ತು ಪ್ರವಾಸೋದ್ಯಮದ ಒತ್ತಡದ ನಡುವೆಯೂ ಅರಣ್ಯ ಇಲಾಖೆಯ ನಿರಂತರ ಸಂರಕ್ಷಣಾ ಕ್ರಮಗಳು ಕಡಲಾಮೆಗಳ ಬದುಕು ಉಳಿಸುವಲ್ಲಿ ಮಹತ್ವದ ಪಾತ್ರವಹಿಸುತ್ತಿವೆ. ಸ್ಥಳೀಯ ಸಮುದಾಯಗಳ ಸಹಕಾರವೂ ಈ ಕಾರ್ಯದಲ್ಲಿ ಪ್ರಮುಖವಾಗಿದೆ.

In Baval near Karwar in Uttara Kannada district, 66 sea turtle hatchlings were safely released into the sea by the Forest Department. The turtle nesting season typically runs from December to May, during which turtles lay eggs along the coast. The department identifies and protects nesting sites until the hatchlings emerge, ensuring their safe journey to the sea. The initiative plays a vital role in conserving marine biodiversity and maintaining coastal ecological balance.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

4 hours ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

14 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

19 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

1 day ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

1 day ago