ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪರಿಷ್ಕರಣೆಗೊಳಿಸಿದೆ.ಈ ಹಿಂದೆ ಬಿಡುಗಡೆಗೊಳಿಸಿದ್ದ ದಿನಾಂಕ ಬದಲಾವಣೆ ಮಾಡಿದ ಮಂಡಳಿಯು ಇದೀಗ ಹೊಸದಾಗಿ ಪ್ರಕಟಣೆಯನ್ನು ಹೊರಡಿಸಿದೆ. ಪರಿಷ್ಕೃತ ಪೂರಕ ಪರೀಕ್ಷೆ ವೇಳಾಪಟ್ಟಿಯ ಪ್ರಕಾರ ಮೇ 23 ರಿಂದ ಜೂನ್ 3 ವರೆಗೆ ಪರೀಕ್ಷೆ ನಿಗದಿಯಾಗಿದೆ.
ಪರಿಷ್ಕೃತ ಪೂರಕ ಪರೀಕ್ಷೆ ವೇಳಾಪಟ್ಟಿ:
ಮೇ 23- ಕನ್ನಡ, ಅರೇಬಿಕ್
ಮೇ 24- ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ.
ಮೇ 25- ಇಂಗ್ಲೀಷ್
ಮೇ 26- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ.
ಮೇ 27- ಇತಿಹಾಸ, ಸಂಖ್ಯಾಶಾಸ್ತ್ರ
ಮೇ 29- ಹಿಂದಿ.
ಮೇ 30- ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ
ಮೇ 31- ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
ಜೂನ್ 1- ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ
ಜೂನ್ 2- ತರ್ಕಶಾಸ್ತ್ರ, ಹಿಂದುಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ.
ಜೂನ್ 3- ಅರ್ಥಶಾಸ್ತ್ರ, ಜೀವಶಾಸ್ತ್ರ
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…