ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪರಿಷ್ಕರಣೆಗೊಳಿಸಿದೆ.ಈ ಹಿಂದೆ ಬಿಡುಗಡೆಗೊಳಿಸಿದ್ದ ದಿನಾಂಕ ಬದಲಾವಣೆ ಮಾಡಿದ ಮಂಡಳಿಯು ಇದೀಗ ಹೊಸದಾಗಿ ಪ್ರಕಟಣೆಯನ್ನು ಹೊರಡಿಸಿದೆ. ಪರಿಷ್ಕೃತ ಪೂರಕ ಪರೀಕ್ಷೆ ವೇಳಾಪಟ್ಟಿಯ ಪ್ರಕಾರ ಮೇ 23 ರಿಂದ ಜೂನ್ 3 ವರೆಗೆ ಪರೀಕ್ಷೆ ನಿಗದಿಯಾಗಿದೆ.
ಪರಿಷ್ಕೃತ ಪೂರಕ ಪರೀಕ್ಷೆ ವೇಳಾಪಟ್ಟಿ:
ಮೇ 23- ಕನ್ನಡ, ಅರೇಬಿಕ್
ಮೇ 24- ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ.
ಮೇ 25- ಇಂಗ್ಲೀಷ್
ಮೇ 26- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ.
ಮೇ 27- ಇತಿಹಾಸ, ಸಂಖ್ಯಾಶಾಸ್ತ್ರ
ಮೇ 29- ಹಿಂದಿ.
ಮೇ 30- ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ
ಮೇ 31- ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
ಜೂನ್ 1- ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ
ಜೂನ್ 2- ತರ್ಕಶಾಸ್ತ್ರ, ಹಿಂದುಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ.
ಜೂನ್ 3- ಅರ್ಥಶಾಸ್ತ್ರ, ಜೀವಶಾಸ್ತ್ರ
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…