ರಾಜ್ಯದಲ್ಲಿ ಸೆಕೆಂಡರಿ ಅಗ್ರಿಕಲ್ಚರ್ ನಿರ್ದೇಶನಾಲಯ ಸ್ಥಾಪನೆ

January 20, 2022
8:15 PM

ಕೃಷಿಯನ್ನು ಹೊರತುಪಡಿಸಿ ಇತರ ಚಟುವಟಿಕೆಯ ಮೂಲಕ ರೈತರ ಆದಾಯವನ್ನು ದುಪ್ಪಟ್ಟು ಮಾಡುವ ನಿಟ್ಟಿನಲ್ಲಿ ಕೃಷಿ ಸಚಿವ ಬಿ.ಸಿ ಪಾಟೀಲ್ ಸಿಎಂ ಬಸವರಾಜ್ ಬೊಮ್ಮಾಯಿ ಜತೆ ಚರ್ಚಿಸಿದ ಬಳಿಕ ರಾಜ್ಯದಲ್ಲಿ ಮೊದಲ ಬಾರಿಗೆ ಸೆಕೆಂಡರಿ ಅಗ್ರಿಕಲ್ಚರಲ್‌  ನಿರ್ದೇಶನಾಲಯ ಸ್ಥಾಪಿಸಲು ಸರ್ಕಾರ ಆದೇಶವನ್ನು ಹೊರಡಿಸಿದೆ.

ಸಮಿತಿಯಲ್ಲಿ ಚರ್ಚಿಸಿ ತೀರ್ಮಾನಿಸಿದಂತೆ ಸರ್ಕಾರ ಕೃಷಿ ಇಲಾಖೆಯ ನಿರ್ದೇಶಕರ ನೇತೃತ್ವದಲ್ಲಿ 13 ಜನರ ಸದಸ್ಯರನ್ನೊಳಗೊಂಡ ಸಮಿತಿ ಸಕೆಂಡರಿ ಅಗ್ರಿಕಲ್ಚರ್ ನಿರ್ದೇಶನಾಲಯ ಸ್ಥಾಪಿಸಿ ಆದೇಶವನ್ನು ಹೊರಡಿಸಿದೆ.

ಸ್ಥಳೀಯವಾಗಿ ಲಭ್ಯವಿರುವ ಕೃಷಿ ಮತ್ತು ಇತರ ಜೈವಿಕ ಸಂಪನ್ಮೂಲಗಳ ಪ್ರಾಥಮಿಕ ಉತ್ಪನ್ನ ಮತ್ತು ಉಪ ಉತ್ಪನ್ನಗಳನ್ನು ಕಚ್ಚಾವಸ್ತುವಾಗಿ ಬಳಸಿಕೊಂಡು ಸಂಸ್ಕರಣೆ, ಪ್ಯಾಕಿಂಗ್ ಹಾಗೂ ಸೂಕ್ತ ಬ್ರಾಂಡ್ ಮೂಲಕ ಮಾರುಕಟ್ಟೆ ಕಲ್ಪಸುವುದು ಸೆಕೆಂಡರಿ ಅಗ್ರಿಕಲ್ಚರ್‌ನ ಮುಖ್ಯ ಧ್ಯೇಯೋದ್ದೇಶವಾಗಿದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror