Advertisement
ಸುದ್ದಿಗಳು

ರಾಜ್ಯದಲ್ಲಿ ಸೆಕೆಂಡರಿ ಅಗ್ರಿಕಲ್ಚರ್ ನಿರ್ದೇಶನಾಲಯ ಸ್ಥಾಪನೆ

Share

ಕೃಷಿಯನ್ನು ಹೊರತುಪಡಿಸಿ ಇತರ ಚಟುವಟಿಕೆಯ ಮೂಲಕ ರೈತರ ಆದಾಯವನ್ನು ದುಪ್ಪಟ್ಟು ಮಾಡುವ ನಿಟ್ಟಿನಲ್ಲಿ ಕೃಷಿ ಸಚಿವ ಬಿ.ಸಿ ಪಾಟೀಲ್ ಸಿಎಂ ಬಸವರಾಜ್ ಬೊಮ್ಮಾಯಿ ಜತೆ ಚರ್ಚಿಸಿದ ಬಳಿಕ ರಾಜ್ಯದಲ್ಲಿ ಮೊದಲ ಬಾರಿಗೆ ಸೆಕೆಂಡರಿ ಅಗ್ರಿಕಲ್ಚರಲ್‌  ನಿರ್ದೇಶನಾಲಯ ಸ್ಥಾಪಿಸಲು ಸರ್ಕಾರ ಆದೇಶವನ್ನು ಹೊರಡಿಸಿದೆ.

Advertisement
Advertisement
Advertisement
Advertisement

ಸಮಿತಿಯಲ್ಲಿ ಚರ್ಚಿಸಿ ತೀರ್ಮಾನಿಸಿದಂತೆ ಸರ್ಕಾರ ಕೃಷಿ ಇಲಾಖೆಯ ನಿರ್ದೇಶಕರ ನೇತೃತ್ವದಲ್ಲಿ 13 ಜನರ ಸದಸ್ಯರನ್ನೊಳಗೊಂಡ ಸಮಿತಿ ಸಕೆಂಡರಿ ಅಗ್ರಿಕಲ್ಚರ್ ನಿರ್ದೇಶನಾಲಯ ಸ್ಥಾಪಿಸಿ ಆದೇಶವನ್ನು ಹೊರಡಿಸಿದೆ.

Advertisement

ಸ್ಥಳೀಯವಾಗಿ ಲಭ್ಯವಿರುವ ಕೃಷಿ ಮತ್ತು ಇತರ ಜೈವಿಕ ಸಂಪನ್ಮೂಲಗಳ ಪ್ರಾಥಮಿಕ ಉತ್ಪನ್ನ ಮತ್ತು ಉಪ ಉತ್ಪನ್ನಗಳನ್ನು ಕಚ್ಚಾವಸ್ತುವಾಗಿ ಬಳಸಿಕೊಂಡು ಸಂಸ್ಕರಣೆ, ಪ್ಯಾಕಿಂಗ್ ಹಾಗೂ ಸೂಕ್ತ ಬ್ರಾಂಡ್ ಮೂಲಕ ಮಾರುಕಟ್ಟೆ ಕಲ್ಪಸುವುದು ಸೆಕೆಂಡರಿ ಅಗ್ರಿಕಲ್ಚರ್‌ನ ಮುಖ್ಯ ಧ್ಯೇಯೋದ್ದೇಶವಾಗಿದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

2 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

2 hours ago

ಹವಾಮಾನ ವರದಿ | 24-02-2023 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

2 hours ago

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

1 day ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago