ಕೃಷಿಯನ್ನು ಹೊರತುಪಡಿಸಿ ಇತರ ಚಟುವಟಿಕೆಯ ಮೂಲಕ ರೈತರ ಆದಾಯವನ್ನು ದುಪ್ಪಟ್ಟು ಮಾಡುವ ನಿಟ್ಟಿನಲ್ಲಿ ಕೃಷಿ ಸಚಿವ ಬಿ.ಸಿ ಪಾಟೀಲ್ ಸಿಎಂ ಬಸವರಾಜ್ ಬೊಮ್ಮಾಯಿ ಜತೆ ಚರ್ಚಿಸಿದ ಬಳಿಕ ರಾಜ್ಯದಲ್ಲಿ ಮೊದಲ ಬಾರಿಗೆ ಸೆಕೆಂಡರಿ ಅಗ್ರಿಕಲ್ಚರಲ್ ನಿರ್ದೇಶನಾಲಯ ಸ್ಥಾಪಿಸಲು ಸರ್ಕಾರ ಆದೇಶವನ್ನು ಹೊರಡಿಸಿದೆ.
ಸಮಿತಿಯಲ್ಲಿ ಚರ್ಚಿಸಿ ತೀರ್ಮಾನಿಸಿದಂತೆ ಸರ್ಕಾರ ಕೃಷಿ ಇಲಾಖೆಯ ನಿರ್ದೇಶಕರ ನೇತೃತ್ವದಲ್ಲಿ 13 ಜನರ ಸದಸ್ಯರನ್ನೊಳಗೊಂಡ ಸಮಿತಿ ಸಕೆಂಡರಿ ಅಗ್ರಿಕಲ್ಚರ್ ನಿರ್ದೇಶನಾಲಯ ಸ್ಥಾಪಿಸಿ ಆದೇಶವನ್ನು ಹೊರಡಿಸಿದೆ.
ಸ್ಥಳೀಯವಾಗಿ ಲಭ್ಯವಿರುವ ಕೃಷಿ ಮತ್ತು ಇತರ ಜೈವಿಕ ಸಂಪನ್ಮೂಲಗಳ ಪ್ರಾಥಮಿಕ ಉತ್ಪನ್ನ ಮತ್ತು ಉಪ ಉತ್ಪನ್ನಗಳನ್ನು ಕಚ್ಚಾವಸ್ತುವಾಗಿ ಬಳಸಿಕೊಂಡು ಸಂಸ್ಕರಣೆ, ಪ್ಯಾಕಿಂಗ್ ಹಾಗೂ ಸೂಕ್ತ ಬ್ರಾಂಡ್ ಮೂಲಕ ಮಾರುಕಟ್ಟೆ ಕಲ್ಪಸುವುದು ಸೆಕೆಂಡರಿ ಅಗ್ರಿಕಲ್ಚರ್ನ ಮುಖ್ಯ ಧ್ಯೇಯೋದ್ದೇಶವಾಗಿದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ.
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…