ಕೃಷಿಯನ್ನು ಹೊರತುಪಡಿಸಿ ಇತರ ಚಟುವಟಿಕೆಯ ಮೂಲಕ ರೈತರ ಆದಾಯವನ್ನು ದುಪ್ಪಟ್ಟು ಮಾಡುವ ನಿಟ್ಟಿನಲ್ಲಿ ಕೃಷಿ ಸಚಿವ ಬಿ.ಸಿ ಪಾಟೀಲ್ ಸಿಎಂ ಬಸವರಾಜ್ ಬೊಮ್ಮಾಯಿ ಜತೆ ಚರ್ಚಿಸಿದ ಬಳಿಕ ರಾಜ್ಯದಲ್ಲಿ ಮೊದಲ ಬಾರಿಗೆ ಸೆಕೆಂಡರಿ ಅಗ್ರಿಕಲ್ಚರಲ್ ನಿರ್ದೇಶನಾಲಯ ಸ್ಥಾಪಿಸಲು ಸರ್ಕಾರ ಆದೇಶವನ್ನು ಹೊರಡಿಸಿದೆ.
ಸಮಿತಿಯಲ್ಲಿ ಚರ್ಚಿಸಿ ತೀರ್ಮಾನಿಸಿದಂತೆ ಸರ್ಕಾರ ಕೃಷಿ ಇಲಾಖೆಯ ನಿರ್ದೇಶಕರ ನೇತೃತ್ವದಲ್ಲಿ 13 ಜನರ ಸದಸ್ಯರನ್ನೊಳಗೊಂಡ ಸಮಿತಿ ಸಕೆಂಡರಿ ಅಗ್ರಿಕಲ್ಚರ್ ನಿರ್ದೇಶನಾಲಯ ಸ್ಥಾಪಿಸಿ ಆದೇಶವನ್ನು ಹೊರಡಿಸಿದೆ.
ಸ್ಥಳೀಯವಾಗಿ ಲಭ್ಯವಿರುವ ಕೃಷಿ ಮತ್ತು ಇತರ ಜೈವಿಕ ಸಂಪನ್ಮೂಲಗಳ ಪ್ರಾಥಮಿಕ ಉತ್ಪನ್ನ ಮತ್ತು ಉಪ ಉತ್ಪನ್ನಗಳನ್ನು ಕಚ್ಚಾವಸ್ತುವಾಗಿ ಬಳಸಿಕೊಂಡು ಸಂಸ್ಕರಣೆ, ಪ್ಯಾಕಿಂಗ್ ಹಾಗೂ ಸೂಕ್ತ ಬ್ರಾಂಡ್ ಮೂಲಕ ಮಾರುಕಟ್ಟೆ ಕಲ್ಪಸುವುದು ಸೆಕೆಂಡರಿ ಅಗ್ರಿಕಲ್ಚರ್ನ ಮುಖ್ಯ ಧ್ಯೇಯೋದ್ದೇಶವಾಗಿದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…