ಕೃಷಿಯನ್ನು ಹೊರತುಪಡಿಸಿ ಇತರ ಚಟುವಟಿಕೆಯ ಮೂಲಕ ರೈತರ ಆದಾಯವನ್ನು ದುಪ್ಪಟ್ಟು ಮಾಡುವ ನಿಟ್ಟಿನಲ್ಲಿ ಕೃಷಿ ಸಚಿವ ಬಿ.ಸಿ ಪಾಟೀಲ್ ಸಿಎಂ ಬಸವರಾಜ್ ಬೊಮ್ಮಾಯಿ ಜತೆ ಚರ್ಚಿಸಿದ ಬಳಿಕ ರಾಜ್ಯದಲ್ಲಿ ಮೊದಲ ಬಾರಿಗೆ ಸೆಕೆಂಡರಿ ಅಗ್ರಿಕಲ್ಚರಲ್ ನಿರ್ದೇಶನಾಲಯ ಸ್ಥಾಪಿಸಲು ಸರ್ಕಾರ ಆದೇಶವನ್ನು ಹೊರಡಿಸಿದೆ.
ಸಮಿತಿಯಲ್ಲಿ ಚರ್ಚಿಸಿ ತೀರ್ಮಾನಿಸಿದಂತೆ ಸರ್ಕಾರ ಕೃಷಿ ಇಲಾಖೆಯ ನಿರ್ದೇಶಕರ ನೇತೃತ್ವದಲ್ಲಿ 13 ಜನರ ಸದಸ್ಯರನ್ನೊಳಗೊಂಡ ಸಮಿತಿ ಸಕೆಂಡರಿ ಅಗ್ರಿಕಲ್ಚರ್ ನಿರ್ದೇಶನಾಲಯ ಸ್ಥಾಪಿಸಿ ಆದೇಶವನ್ನು ಹೊರಡಿಸಿದೆ.
ಸ್ಥಳೀಯವಾಗಿ ಲಭ್ಯವಿರುವ ಕೃಷಿ ಮತ್ತು ಇತರ ಜೈವಿಕ ಸಂಪನ್ಮೂಲಗಳ ಪ್ರಾಥಮಿಕ ಉತ್ಪನ್ನ ಮತ್ತು ಉಪ ಉತ್ಪನ್ನಗಳನ್ನು ಕಚ್ಚಾವಸ್ತುವಾಗಿ ಬಳಸಿಕೊಂಡು ಸಂಸ್ಕರಣೆ, ಪ್ಯಾಕಿಂಗ್ ಹಾಗೂ ಸೂಕ್ತ ಬ್ರಾಂಡ್ ಮೂಲಕ ಮಾರುಕಟ್ಟೆ ಕಲ್ಪಸುವುದು ಸೆಕೆಂಡರಿ ಅಗ್ರಿಕಲ್ಚರ್ನ ಮುಖ್ಯ ಧ್ಯೇಯೋದ್ದೇಶವಾಗಿದೆ ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಹೇಳಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…