Advertisement
MIRROR FOCUS

Arecanut Market | ಬೃಹತ್‌ ಪ್ರಮಾಣದಲ್ಲಿ ಅಕ್ರಮ ಸಾಗಾಟದ ಅಡಿಕೆ ವಶಕ್ಕೆ | 13365 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌ |

Share

ಅಕ್ರಮವಾಗಿ ಬರ್ಮಾದಿಂದ ಅಡಿಕೆ ಸಾಗಾಟ ಮಾಡಿ ಹಾಗೂ ದಾಸ್ತಾನು ಮಾಡಿದ್ದ ಪ್ರಕರಣವನ್ನು ಅಸ್ಸಾಂ ರೈಫಲ್ಸ್‌ ಪತ್ತೆ ಮಾಡಿ ವಶಕ್ಕೆ ಪಡೆದುಕೊಂಡಿದೆ. ಅ.20 ರಂದು ಮಣಿಪುರದ ಕಾಮ್‌ಜಾಂಗ್ ಜಿಲ್ಲೆಯ ಗ್ರಾಮೀಣ ಭಾಗವಾದ ನಮ್ಲೀ ಮತ್ತು ವಾಂಗ್ಲೀ ಗ್ರಾಮಗಳಲ್ಲಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ 13,365 ಚೀಲಗಳಲ್ಲಿ ಪ್ಯಾಕ್ ಮಾಡಲಾದ ಅಕ್ರಮ ಸಾಗಾಟದ ಅಡಿಕೆಯನ್ನು ಅಸ್ಸಾಂ ರೈಫಲ್ಸ್ ವಶಪಡಿಸಿಕೊಂಡಿದೆ.

ಕಳೆದ ಕೆಲವು ಸಮಯಗಳಿಂದ ಅಕ್ರಮವಾಗಿ ಬರ್ಮಾ ಅಡಿಕೆ ದೇಶದೊಳಕ್ಕೆ ಬರುತ್ತಿದೆ. ಇದರ ತಡೆಗೆ ಸತತ ಪ್ರಯತ್ನವಾಗುತ್ತಿದೆ. ಇದೀಗ ಮತ್ತೆ ಬಿರುಸಿನ ಕಾರ್ಯಾಚರಣೆ ನಡೆಸಿದ ಅಸ್ಸಾಂ ರೈಫಲ್ಸ್‌ ಎರಡು ಗ್ರಾಮಗಳಲ್ಲಿ ಶೋಧ ಕಾರ್ಯ ನಡೆಸಿ 13,365 ಚೀಲ ಅಕ್ರಮ ದಾಸ್ತಾನು ಅಡಿಕೆಯನ್ನು ವಶಕ್ಕೆ ಪಡೆದಿದೆ.

Assam Rifles seized Arecanut packed in 13,365 bags during a search operation in  Namlee and Wanglee villages of Kamjong District of Manipur.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

12 minutes ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

29 minutes ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

38 minutes ago

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

5 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

1 day ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

1 day ago