ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ, ಚಂಫೈ ಜಿಲ್ಲೆಯಿಂದ 386 ಚೀಲ ಅಕ್ರಮ ಅಡಿಕೆ ವಶಪಡಿಸಿಕೊಂಡಿದ್ದು, ಅವುಗಳ ಬೆಲೆ ₹1.81 ಕೋಟಿ ಎಂದು ಅಂದಾಜಿಸಲಾಗಿದೆ.ಪ್ರಕರಣಕ್ಕೆ ಸಂಬಂಧಿಸಿ ಆರು ಜನರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಖಚಿತ ಮಾಹಿತಿಯ ಮೇರೆಗೆ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಗುರುವಾರ ಮುಂಜಾನೆ ಪೂರ್ವ ಮಿಜೋರಾಂನ ಚಂಫೈ ಜಿಲ್ಲೆಯ ಮುವಾಲ್ಕಾವಿಯಲ್ಲಿ ಪ್ರದೇಶ ಕಾರ್ಯಾಚರಣೆ ನಡೆಸಿದ್ದರು. ವಶಪಡಿಸಿಕೊಂಡ ಅಡಿಕೆ ಹಾಗೂ ಆರೋಪಿಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಕಸ್ಟಮ್ಸ್ ಪ್ರಿವೆಂಟಿವ್ ಫೋರ್ಸ್ಗೆ ಹಸ್ತಾಂತರಿಸಲಾಗಿದೆ ಎಂದು ಹೇಳಿಕೆಯಲ್ಲಿ ಅಸ್ಸಾಂ ರೈಫಲ್ಸ್ ತಿಳಿಸಿದೆ.
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…