ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ, ಚಂಫೈ ಜಿಲ್ಲೆಯಿಂದ 386 ಚೀಲ ಅಕ್ರಮ ಅಡಿಕೆ ವಶಪಡಿಸಿಕೊಂಡಿದ್ದು, ಅವುಗಳ ಬೆಲೆ ₹1.81 ಕೋಟಿ ಎಂದು ಅಂದಾಜಿಸಲಾಗಿದೆ.ಪ್ರಕರಣಕ್ಕೆ ಸಂಬಂಧಿಸಿ ಆರು ಜನರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ.
ಖಚಿತ ಮಾಹಿತಿಯ ಮೇರೆಗೆ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಗುರುವಾರ ಮುಂಜಾನೆ ಪೂರ್ವ ಮಿಜೋರಾಂನ ಚಂಫೈ ಜಿಲ್ಲೆಯ ಮುವಾಲ್ಕಾವಿಯಲ್ಲಿ ಪ್ರದೇಶ ಕಾರ್ಯಾಚರಣೆ ನಡೆಸಿದ್ದರು. ವಶಪಡಿಸಿಕೊಂಡ ಅಡಿಕೆ ಹಾಗೂ ಆರೋಪಿಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಕಸ್ಟಮ್ಸ್ ಪ್ರಿವೆಂಟಿವ್ ಫೋರ್ಸ್ಗೆ ಹಸ್ತಾಂತರಿಸಲಾಗಿದೆ ಎಂದು ಹೇಳಿಕೆಯಲ್ಲಿ ಅಸ್ಸಾಂ ರೈಫಲ್ಸ್ ತಿಳಿಸಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…