ಸುದ್ದಿಗಳು

ವಿಕಲಚೇತನ ಬಾಲಕನಿಗೆ ಸೆಲ್ಕೋ ವತಿಯಿಂದ ಸೋಲಾರ್‌ ಲ್ಯಾಂಪ್‌ | ದಾನಿಗಳ ನೆರವು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಿಕಲಚೇತನ  ಬಾಲಕ ಜನೀತ್‌ ಅವರಿಗೆ  ಸೆಲ್ಕೋ ಸೋಲರ್ ವತಿಯಿಂದ 2 ದೀಪದ ಸೋಲರ್ ಲ್ಯಾಂಪ್ ಮೂಲಕ ನೆರವು ನೀಡಲಾಗಿದೆ. ಸೆಲ್ಕೋ ಸೋಲಾರ್‌ ಜೊತೆ ಸ್ಥಳೀಯರು ನೆರವು ನೀಡಿದ್ದಾರೆ.

Advertisement
Advertisement

ಮಿತ್ತಡ್ಕ ಶಾಲೆಯ   ಎಸ್‌ ಡಿ ಎಂ ಸಿ ಅಧ್ಯಕ್ಷರಾದ ಸಂಧ್ಯಾ ದೋಳ ಇವರಲ್ಲಿ ವಿಕಚೇತನ ವಿದ್ಯಾರ್ಥಿಗೆ ನೆರವು ಬಗ್ಗೆ ಪ್ರಸ್ತಾಪಿಸಿದಾಗ ಅವರು ಗ್ರಾಮ ಪಂಚಾಯತ್ ಸದಸ್ಯ ರಾಜೇಂದ್ರ ಕೊಚ್ಚಿ ಇವರಲ್ಲಿ ವಿಷಯ  ಪ್ರಸ್ತಾಪಿಸಿ ಊರಿನ ಸಹೃದಯರಿಂದ ನೆರವು ಪಡೆಯಲಾಯಿತು. ಸಂಗ್ರಹದ ಹಣದಲ್ಲಿ  ಸೆಲ್ಕೋ ಸಂಸ್ಥೆಗೆ ನೆರವು ಹಾಗೂ ಉಳಿದ ಹಣವನ್ನು  15 ದಿನಗಳಿಗೊಮ್ಮೆ ನಡೆಯುವ ಪಿಝಿಯೋ ತೆರಪಿಗೆ ಉಪಯೋಗಿಸುವಂತೆ ನೆರವು ಹಸ್ತಾಂತರ ಮಾಡಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೂನ್ 15 ರಂದು ಮಿಥುನ ರಾಶಿಗೆ ಸೂರ್ಯ | 12 ರಾಶಿಗಳ ಫಲಾಫಲ ಹೀಗಿದೆ….

ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490

24 hours ago

ಬದುಕು ಪುರಾಣ | ಶ್ರೀಮಂತಿಕೆ ‘ಪಾಸ್ ಬುಕ್ಕಿನಲ್ಲಿ’ ಇರುವುದಲ್ಲ!

ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು  ಹಣ ಕೊಟ್ಟರೂ…

1 day ago

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…

1 day ago

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…

1 day ago

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…

1 day ago

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…

1 day ago