ವಿಕಲಚೇತನ ಬಾಲಕ ಜನೀತ್ ಅವರಿಗೆ ಸೆಲ್ಕೋ ಸೋಲರ್ ವತಿಯಿಂದ 2 ದೀಪದ ಸೋಲರ್ ಲ್ಯಾಂಪ್ ಮೂಲಕ ನೆರವು ನೀಡಲಾಗಿದೆ. ಸೆಲ್ಕೋ ಸೋಲಾರ್ ಜೊತೆ ಸ್ಥಳೀಯರು ನೆರವು ನೀಡಿದ್ದಾರೆ.
ಮಿತ್ತಡ್ಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸಂಧ್ಯಾ ದೋಳ ಇವರಲ್ಲಿ ವಿಕಚೇತನ ವಿದ್ಯಾರ್ಥಿಗೆ ನೆರವು ಬಗ್ಗೆ ಪ್ರಸ್ತಾಪಿಸಿದಾಗ ಅವರು ಗ್ರಾಮ ಪಂಚಾಯತ್ ಸದಸ್ಯ ರಾಜೇಂದ್ರ ಕೊಚ್ಚಿ ಇವರಲ್ಲಿ ವಿಷಯ ಪ್ರಸ್ತಾಪಿಸಿ ಊರಿನ ಸಹೃದಯರಿಂದ ನೆರವು ಪಡೆಯಲಾಯಿತು. ಸಂಗ್ರಹದ ಹಣದಲ್ಲಿ ಸೆಲ್ಕೋ ಸಂಸ್ಥೆಗೆ ನೆರವು ಹಾಗೂ ಉಳಿದ ಹಣವನ್ನು 15 ದಿನಗಳಿಗೊಮ್ಮೆ ನಡೆಯುವ ಪಿಝಿಯೋ ತೆರಪಿಗೆ ಉಪಯೋಗಿಸುವಂತೆ ನೆರವು ಹಸ್ತಾಂತರ ಮಾಡಲಾಯಿತು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…