ವಿಕಲಚೇತನ ಬಾಲಕ ಜನೀತ್ ಅವರಿಗೆ ಸೆಲ್ಕೋ ಸೋಲರ್ ವತಿಯಿಂದ 2 ದೀಪದ ಸೋಲರ್ ಲ್ಯಾಂಪ್ ಮೂಲಕ ನೆರವು ನೀಡಲಾಗಿದೆ. ಸೆಲ್ಕೋ ಸೋಲಾರ್ ಜೊತೆ ಸ್ಥಳೀಯರು ನೆರವು ನೀಡಿದ್ದಾರೆ.
ಮಿತ್ತಡ್ಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸಂಧ್ಯಾ ದೋಳ ಇವರಲ್ಲಿ ವಿಕಚೇತನ ವಿದ್ಯಾರ್ಥಿಗೆ ನೆರವು ಬಗ್ಗೆ ಪ್ರಸ್ತಾಪಿಸಿದಾಗ ಅವರು ಗ್ರಾಮ ಪಂಚಾಯತ್ ಸದಸ್ಯ ರಾಜೇಂದ್ರ ಕೊಚ್ಚಿ ಇವರಲ್ಲಿ ವಿಷಯ ಪ್ರಸ್ತಾಪಿಸಿ ಊರಿನ ಸಹೃದಯರಿಂದ ನೆರವು ಪಡೆಯಲಾಯಿತು. ಸಂಗ್ರಹದ ಹಣದಲ್ಲಿ ಸೆಲ್ಕೋ ಸಂಸ್ಥೆಗೆ ನೆರವು ಹಾಗೂ ಉಳಿದ ಹಣವನ್ನು 15 ದಿನಗಳಿಗೊಮ್ಮೆ ನಡೆಯುವ ಪಿಝಿಯೋ ತೆರಪಿಗೆ ಉಪಯೋಗಿಸುವಂತೆ ನೆರವು ಹಸ್ತಾಂತರ ಮಾಡಲಾಯಿತು.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…