ವಿಕಲಚೇತನ ಬಾಲಕ ಜನೀತ್ ಅವರಿಗೆ ಸೆಲ್ಕೋ ಸೋಲರ್ ವತಿಯಿಂದ 2 ದೀಪದ ಸೋಲರ್ ಲ್ಯಾಂಪ್ ಮೂಲಕ ನೆರವು ನೀಡಲಾಗಿದೆ. ಸೆಲ್ಕೋ ಸೋಲಾರ್ ಜೊತೆ ಸ್ಥಳೀಯರು ನೆರವು ನೀಡಿದ್ದಾರೆ.
ಮಿತ್ತಡ್ಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸಂಧ್ಯಾ ದೋಳ ಇವರಲ್ಲಿ ವಿಕಚೇತನ ವಿದ್ಯಾರ್ಥಿಗೆ ನೆರವು ಬಗ್ಗೆ ಪ್ರಸ್ತಾಪಿಸಿದಾಗ ಅವರು ಗ್ರಾಮ ಪಂಚಾಯತ್ ಸದಸ್ಯ ರಾಜೇಂದ್ರ ಕೊಚ್ಚಿ ಇವರಲ್ಲಿ ವಿಷಯ ಪ್ರಸ್ತಾಪಿಸಿ ಊರಿನ ಸಹೃದಯರಿಂದ ನೆರವು ಪಡೆಯಲಾಯಿತು. ಸಂಗ್ರಹದ ಹಣದಲ್ಲಿ ಸೆಲ್ಕೋ ಸಂಸ್ಥೆಗೆ ನೆರವು ಹಾಗೂ ಉಳಿದ ಹಣವನ್ನು 15 ದಿನಗಳಿಗೊಮ್ಮೆ ನಡೆಯುವ ಪಿಝಿಯೋ ತೆರಪಿಗೆ ಉಪಯೋಗಿಸುವಂತೆ ನೆರವು ಹಸ್ತಾಂತರ ಮಾಡಲಾಯಿತು.
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…
ಅಲ್ಪಾವಧಿ ಬೆಳೆ ಸಾಲದ ಬಗ್ಗೆ ಕಳೆದ ವಾರ ತಿಳಿಸಲಾಗಿತ್ತು. ಅದರ ಮುಂದುವರಿದ ಭಾಗವಾಗಿ…
ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10…
ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ರೈತರು ತಮ್ಮ ಬೆಳೆಗಳಲ್ಲಿ ಹೆಚ್ಚಿನ ರಾಸಾಯನಿಕಗಳು…
ಕಾರವಾರದ ರವೀಂದ್ರನಾಥ್ ಟಾಗೋರ್ ಕಡಲ ತೀರದ ಮಯೂರ ವರ್ಮ ವೇದಿಕೆಯಲ್ಲಿ ಏಪ್ರಿಲ್ 18…