ವಿಕಲಚೇತನ ಬಾಲಕ ಜನೀತ್ ಅವರಿಗೆ ಸೆಲ್ಕೋ ಸೋಲರ್ ವತಿಯಿಂದ 2 ದೀಪದ ಸೋಲರ್ ಲ್ಯಾಂಪ್ ಮೂಲಕ ನೆರವು ನೀಡಲಾಗಿದೆ. ಸೆಲ್ಕೋ ಸೋಲಾರ್ ಜೊತೆ ಸ್ಥಳೀಯರು ನೆರವು ನೀಡಿದ್ದಾರೆ.
ಮಿತ್ತಡ್ಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸಂಧ್ಯಾ ದೋಳ ಇವರಲ್ಲಿ ವಿಕಚೇತನ ವಿದ್ಯಾರ್ಥಿಗೆ ನೆರವು ಬಗ್ಗೆ ಪ್ರಸ್ತಾಪಿಸಿದಾಗ ಅವರು ಗ್ರಾಮ ಪಂಚಾಯತ್ ಸದಸ್ಯ ರಾಜೇಂದ್ರ ಕೊಚ್ಚಿ ಇವರಲ್ಲಿ ವಿಷಯ ಪ್ರಸ್ತಾಪಿಸಿ ಊರಿನ ಸಹೃದಯರಿಂದ ನೆರವು ಪಡೆಯಲಾಯಿತು. ಸಂಗ್ರಹದ ಹಣದಲ್ಲಿ ಸೆಲ್ಕೋ ಸಂಸ್ಥೆಗೆ ನೆರವು ಹಾಗೂ ಉಳಿದ ಹಣವನ್ನು 15 ದಿನಗಳಿಗೊಮ್ಮೆ ನಡೆಯುವ ಪಿಝಿಯೋ ತೆರಪಿಗೆ ಉಪಯೋಗಿಸುವಂತೆ ನೆರವು ಹಸ್ತಾಂತರ ಮಾಡಲಾಯಿತು.
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…