ವಿಕಲಚೇತನ ಬಾಲಕ ಜನೀತ್ ಅವರಿಗೆ ಸೆಲ್ಕೋ ಸೋಲರ್ ವತಿಯಿಂದ 2 ದೀಪದ ಸೋಲರ್ ಲ್ಯಾಂಪ್ ಮೂಲಕ ನೆರವು ನೀಡಲಾಗಿದೆ. ಸೆಲ್ಕೋ ಸೋಲಾರ್ ಜೊತೆ ಸ್ಥಳೀಯರು ನೆರವು ನೀಡಿದ್ದಾರೆ.
ಮಿತ್ತಡ್ಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸಂಧ್ಯಾ ದೋಳ ಇವರಲ್ಲಿ ವಿಕಚೇತನ ವಿದ್ಯಾರ್ಥಿಗೆ ನೆರವು ಬಗ್ಗೆ ಪ್ರಸ್ತಾಪಿಸಿದಾಗ ಅವರು ಗ್ರಾಮ ಪಂಚಾಯತ್ ಸದಸ್ಯ ರಾಜೇಂದ್ರ ಕೊಚ್ಚಿ ಇವರಲ್ಲಿ ವಿಷಯ ಪ್ರಸ್ತಾಪಿಸಿ ಊರಿನ ಸಹೃದಯರಿಂದ ನೆರವು ಪಡೆಯಲಾಯಿತು. ಸಂಗ್ರಹದ ಹಣದಲ್ಲಿ ಸೆಲ್ಕೋ ಸಂಸ್ಥೆಗೆ ನೆರವು ಹಾಗೂ ಉಳಿದ ಹಣವನ್ನು 15 ದಿನಗಳಿಗೊಮ್ಮೆ ನಡೆಯುವ ಪಿಝಿಯೋ ತೆರಪಿಗೆ ಉಪಯೋಗಿಸುವಂತೆ ನೆರವು ಹಸ್ತಾಂತರ ಮಾಡಲಾಯಿತು.
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…