ವಿಕಲಚೇತನ ಬಾಲಕ ಜನೀತ್ ಅವರಿಗೆ ಸೆಲ್ಕೋ ಸೋಲರ್ ವತಿಯಿಂದ 2 ದೀಪದ ಸೋಲರ್ ಲ್ಯಾಂಪ್ ಮೂಲಕ ನೆರವು ನೀಡಲಾಗಿದೆ. ಸೆಲ್ಕೋ ಸೋಲಾರ್ ಜೊತೆ ಸ್ಥಳೀಯರು ನೆರವು ನೀಡಿದ್ದಾರೆ.
ಮಿತ್ತಡ್ಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸಂಧ್ಯಾ ದೋಳ ಇವರಲ್ಲಿ ವಿಕಚೇತನ ವಿದ್ಯಾರ್ಥಿಗೆ ನೆರವು ಬಗ್ಗೆ ಪ್ರಸ್ತಾಪಿಸಿದಾಗ ಅವರು ಗ್ರಾಮ ಪಂಚಾಯತ್ ಸದಸ್ಯ ರಾಜೇಂದ್ರ ಕೊಚ್ಚಿ ಇವರಲ್ಲಿ ವಿಷಯ ಪ್ರಸ್ತಾಪಿಸಿ ಊರಿನ ಸಹೃದಯರಿಂದ ನೆರವು ಪಡೆಯಲಾಯಿತು. ಸಂಗ್ರಹದ ಹಣದಲ್ಲಿ ಸೆಲ್ಕೋ ಸಂಸ್ಥೆಗೆ ನೆರವು ಹಾಗೂ ಉಳಿದ ಹಣವನ್ನು 15 ದಿನಗಳಿಗೊಮ್ಮೆ ನಡೆಯುವ ಪಿಝಿಯೋ ತೆರಪಿಗೆ ಉಪಯೋಗಿಸುವಂತೆ ನೆರವು ಹಸ್ತಾಂತರ ಮಾಡಲಾಯಿತು.
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…