ವಿಕಲಚೇತನ ಬಾಲಕ ಜನೀತ್ ಅವರಿಗೆ ಸೆಲ್ಕೋ ಸೋಲರ್ ವತಿಯಿಂದ 2 ದೀಪದ ಸೋಲರ್ ಲ್ಯಾಂಪ್ ಮೂಲಕ ನೆರವು ನೀಡಲಾಗಿದೆ. ಸೆಲ್ಕೋ ಸೋಲಾರ್ ಜೊತೆ ಸ್ಥಳೀಯರು ನೆರವು ನೀಡಿದ್ದಾರೆ.
ಮಿತ್ತಡ್ಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸಂಧ್ಯಾ ದೋಳ ಇವರಲ್ಲಿ ವಿಕಚೇತನ ವಿದ್ಯಾರ್ಥಿಗೆ ನೆರವು ಬಗ್ಗೆ ಪ್ರಸ್ತಾಪಿಸಿದಾಗ ಅವರು ಗ್ರಾಮ ಪಂಚಾಯತ್ ಸದಸ್ಯ ರಾಜೇಂದ್ರ ಕೊಚ್ಚಿ ಇವರಲ್ಲಿ ವಿಷಯ ಪ್ರಸ್ತಾಪಿಸಿ ಊರಿನ ಸಹೃದಯರಿಂದ ನೆರವು ಪಡೆಯಲಾಯಿತು. ಸಂಗ್ರಹದ ಹಣದಲ್ಲಿ ಸೆಲ್ಕೋ ಸಂಸ್ಥೆಗೆ ನೆರವು ಹಾಗೂ ಉಳಿದ ಹಣವನ್ನು 15 ದಿನಗಳಿಗೊಮ್ಮೆ ನಡೆಯುವ ಪಿಝಿಯೋ ತೆರಪಿಗೆ ಉಪಯೋಗಿಸುವಂತೆ ನೆರವು ಹಸ್ತಾಂತರ ಮಾಡಲಾಯಿತು.
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…