ವಿಕಲಚೇತನ ಬಾಲಕ ಜನೀತ್ ಅವರಿಗೆ ಸೆಲ್ಕೋ ಸೋಲರ್ ವತಿಯಿಂದ 2 ದೀಪದ ಸೋಲರ್ ಲ್ಯಾಂಪ್ ಮೂಲಕ ನೆರವು ನೀಡಲಾಗಿದೆ. ಸೆಲ್ಕೋ ಸೋಲಾರ್ ಜೊತೆ ಸ್ಥಳೀಯರು ನೆರವು ನೀಡಿದ್ದಾರೆ.
ಮಿತ್ತಡ್ಕ ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸಂಧ್ಯಾ ದೋಳ ಇವರಲ್ಲಿ ವಿಕಚೇತನ ವಿದ್ಯಾರ್ಥಿಗೆ ನೆರವು ಬಗ್ಗೆ ಪ್ರಸ್ತಾಪಿಸಿದಾಗ ಅವರು ಗ್ರಾಮ ಪಂಚಾಯತ್ ಸದಸ್ಯ ರಾಜೇಂದ್ರ ಕೊಚ್ಚಿ ಇವರಲ್ಲಿ ವಿಷಯ ಪ್ರಸ್ತಾಪಿಸಿ ಊರಿನ ಸಹೃದಯರಿಂದ ನೆರವು ಪಡೆಯಲಾಯಿತು. ಸಂಗ್ರಹದ ಹಣದಲ್ಲಿ ಸೆಲ್ಕೋ ಸಂಸ್ಥೆಗೆ ನೆರವು ಹಾಗೂ ಉಳಿದ ಹಣವನ್ನು 15 ದಿನಗಳಿಗೊಮ್ಮೆ ನಡೆಯುವ ಪಿಝಿಯೋ ತೆರಪಿಗೆ ಉಪಯೋಗಿಸುವಂತೆ ನೆರವು ಹಸ್ತಾಂತರ ಮಾಡಲಾಯಿತು.
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…