ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ

January 10, 2026
10:28 PM

ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ ಚಿಂತೆಗೆ ಒಳಗಾಗಿರುವವರಿಗೆ ಇದೀಗ ಕರ್ನಾಟಕ ಸರ್ಕಾರ ಹೊಸ ಯೋಜನೆಯನ್ನು ಜಾರಿಗೊಳಿಸಿದೆ. ಅದೇನೆಂದರೆ ʼಸ್ವಾವಲಂಬಿ ಸಾರಥಿʼ ಯೋಜನೆ. ಈ ಯೋಜನೆಯ ಮೂಲಕ ನಿಮ್ಮ ಕನಸನ್ನು ನನಸಾಗಿಸಬಹುದು.

ಈ ಯೋಜನೆಯು ಮುಖ್ಯವಾಗಿ ಪರಿಶಿಷ್ಠ ಪಂಗಡದ (ST) ಯುವಜನತೆಯನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ರೂಪಿಸಲಾಗಿದೆ ಈ ಯೋಜನೆಯ ಅಡಿಯಲ್ಲಿ ನೀವು ಟ್ಯಾಕ್ಟರ್ ಅಥವಾ ಸಾರಿಗೆ ವಾಹನ ಖರೀದಿಸಿದರೆ, ಸರ್ಕಾರವೇ ನಿಮಗೆ ರೂ 4 ಲಕ್ಷದವರೆಗೆ ಸಹಾಯಧನ ನೀಡಲಿದೆ.
ಬೇಕಾಗುವ ದಾಖಲೆಗಳು:
• ಆಧಾರ್ ಕಾರ್ಡ್
• ಬಿಪಿಎಲ್ ರೇಷನ್ ಕಾರ್ಡ್
• ಚಾಲ್ತಿಯಲ್ಲಿರುವ ಡ್ರೈವಿಂಗ್ ಲೈಸೆನ್ಸ್
• ಜಾತಿ ಮತ್ತು ಆದಾಯ ದೃಡೀಕರಣ ಪತ್ರ
• ಬ್ಯಾಂಕ್ ಪಾಸ್ ಬುಕ್ ಪ್ರತಿ ಮತ್ತು ಭಾವಚಿತ್ರ
ಅರ್ಜಿ ಸಲ್ಲಿಸುವ ಸ್ಥಳ: ಕರ್ನಾಟಕದ ಸುವಿಧಾ ಪೋರ್ಟಲ್ ಅಥವಾ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ ಸೈಟ್ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ರೂರಲ್‌ ಮಿರರ್ ಸುದ್ದಿಜಾಲ

ಇದನ್ನೂ ಓದಿ

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ
August 26, 2026
5:00 PM
by: ಮಹೇಶ್ ಪುಚ್ಚಪ್ಪಾಡಿ
ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ
August 26, 2026
10:44 AM
by: ದ ರೂರಲ್ ಮಿರರ್.ಕಾಂ
ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror