ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ ಚಿಂತೆಗೆ ಒಳಗಾಗಿರುವವರಿಗೆ ಇದೀಗ ಕರ್ನಾಟಕ ಸರ್ಕಾರ ಹೊಸ ಯೋಜನೆಯನ್ನು ಜಾರಿಗೊಳಿಸಿದೆ. ಅದೇನೆಂದರೆ ʼಸ್ವಾವಲಂಬಿ ಸಾರಥಿʼ ಯೋಜನೆ. ಈ ಯೋಜನೆಯ ಮೂಲಕ ನಿಮ್ಮ ಕನಸನ್ನು ನನಸಾಗಿಸಬಹುದು.
ಈ ಯೋಜನೆಯು ಮುಖ್ಯವಾಗಿ ಪರಿಶಿಷ್ಠ ಪಂಗಡದ (ST) ಯುವಜನತೆಯನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ರೂಪಿಸಲಾಗಿದೆ ಈ ಯೋಜನೆಯ ಅಡಿಯಲ್ಲಿ ನೀವು ಟ್ಯಾಕ್ಟರ್ ಅಥವಾ ಸಾರಿಗೆ ವಾಹನ ಖರೀದಿಸಿದರೆ, ಸರ್ಕಾರವೇ ನಿಮಗೆ ರೂ 4 ಲಕ್ಷದವರೆಗೆ ಸಹಾಯಧನ ನೀಡಲಿದೆ.
ಬೇಕಾಗುವ ದಾಖಲೆಗಳು:
• ಆಧಾರ್ ಕಾರ್ಡ್
• ಬಿಪಿಎಲ್ ರೇಷನ್ ಕಾರ್ಡ್
• ಚಾಲ್ತಿಯಲ್ಲಿರುವ ಡ್ರೈವಿಂಗ್ ಲೈಸೆನ್ಸ್
• ಜಾತಿ ಮತ್ತು ಆದಾಯ ದೃಡೀಕರಣ ಪತ್ರ
• ಬ್ಯಾಂಕ್ ಪಾಸ್ ಬುಕ್ ಪ್ರತಿ ಮತ್ತು ಭಾವಚಿತ್ರ
ಅರ್ಜಿ ಸಲ್ಲಿಸುವ ಸ್ಥಳ: ಕರ್ನಾಟಕದ ಸುವಿಧಾ ಪೋರ್ಟಲ್ ಅಥವಾ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ ಸೈಟ್ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…
ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…