ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ ಚಿಂತೆಗೆ ಒಳಗಾಗಿರುವವರಿಗೆ ಇದೀಗ ಕರ್ನಾಟಕ ಸರ್ಕಾರ ಹೊಸ ಯೋಜನೆಯನ್ನು ಜಾರಿಗೊಳಿಸಿದೆ. ಅದೇನೆಂದರೆ ʼಸ್ವಾವಲಂಬಿ ಸಾರಥಿʼ ಯೋಜನೆ. ಈ ಯೋಜನೆಯ ಮೂಲಕ ನಿಮ್ಮ ಕನಸನ್ನು ನನಸಾಗಿಸಬಹುದು.
ಈ ಯೋಜನೆಯು ಮುಖ್ಯವಾಗಿ ಪರಿಶಿಷ್ಠ ಪಂಗಡದ (ST) ಯುವಜನತೆಯನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ರೂಪಿಸಲಾಗಿದೆ ಈ ಯೋಜನೆಯ ಅಡಿಯಲ್ಲಿ ನೀವು ಟ್ಯಾಕ್ಟರ್ ಅಥವಾ ಸಾರಿಗೆ ವಾಹನ ಖರೀದಿಸಿದರೆ, ಸರ್ಕಾರವೇ ನಿಮಗೆ ರೂ 4 ಲಕ್ಷದವರೆಗೆ ಸಹಾಯಧನ ನೀಡಲಿದೆ.
ಬೇಕಾಗುವ ದಾಖಲೆಗಳು:
• ಆಧಾರ್ ಕಾರ್ಡ್
• ಬಿಪಿಎಲ್ ರೇಷನ್ ಕಾರ್ಡ್
• ಚಾಲ್ತಿಯಲ್ಲಿರುವ ಡ್ರೈವಿಂಗ್ ಲೈಸೆನ್ಸ್
• ಜಾತಿ ಮತ್ತು ಆದಾಯ ದೃಡೀಕರಣ ಪತ್ರ
• ಬ್ಯಾಂಕ್ ಪಾಸ್ ಬುಕ್ ಪ್ರತಿ ಮತ್ತು ಭಾವಚಿತ್ರ
ಅರ್ಜಿ ಸಲ್ಲಿಸುವ ಸ್ಥಳ: ಕರ್ನಾಟಕದ ಸುವಿಧಾ ಪೋರ್ಟಲ್ ಅಥವಾ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ ಸೈಟ್ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಮಿತಾಹಾರ, ಯಜ್ಞಸ್ವರೂಪ ಭೋಜನ ಹಾಗೂ ಆಹಾರದ ಶಾಸ್ತ್ರೋಕ್ತ ಮಹತ್ವವನ್ನು ಶ್ರೀ ರಾಘವೇಶ್ವರ ಭಾರತೀ…
ಎಥೆನಾಲ್ ನೀತಿಯಿಂದ ರೈತರಿಗೆ ಉತ್ತಮ ಬೆಲೆ ದೊರೆಯಲಿದ್ದು, ದೇಶದ ಇಂಧನ ಭದ್ರತೆಯೂ ಬಲಗೊಳ್ಳಲಿದೆ…
ಮಾನವ–ವನ್ಯಜೀವಿ ಸಂಘರ್ಷ ತಡೆ ಕುರಿತು ನಡೆದ ಸಂಸದೀಯ ಸಭೆಯಲ್ಲಿ ಕರ್ನಾಟಕದ AI ಆಧಾರಿತ…
ಅಕ್ರಮ ಅಡಿಕೆ ಆಮದು, ಜಿಎಸ್ಟಿ ತಾರತಮ್ಯ ಹಾಗೂ ಸಹಕಾರ ಸಂಘಗಳ ಸಮಸ್ಯೆಗಳ ಕುರಿತು…
ಆಗಸ್ಟ್ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್…
ಮ್ಯಾನ್ಮಾರ್ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…