ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ ಚಿಂತೆಗೆ ಒಳಗಾಗಿರುವವರಿಗೆ ಇದೀಗ ಕರ್ನಾಟಕ ಸರ್ಕಾರ ಹೊಸ ಯೋಜನೆಯನ್ನು ಜಾರಿಗೊಳಿಸಿದೆ. ಅದೇನೆಂದರೆ ʼಸ್ವಾವಲಂಬಿ ಸಾರಥಿʼ ಯೋಜನೆ. ಈ ಯೋಜನೆಯ ಮೂಲಕ ನಿಮ್ಮ ಕನಸನ್ನು ನನಸಾಗಿಸಬಹುದು.
ಈ ಯೋಜನೆಯು ಮುಖ್ಯವಾಗಿ ಪರಿಶಿಷ್ಠ ಪಂಗಡದ (ST) ಯುವಜನತೆಯನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ರೂಪಿಸಲಾಗಿದೆ ಈ ಯೋಜನೆಯ ಅಡಿಯಲ್ಲಿ ನೀವು ಟ್ಯಾಕ್ಟರ್ ಅಥವಾ ಸಾರಿಗೆ ವಾಹನ ಖರೀದಿಸಿದರೆ, ಸರ್ಕಾರವೇ ನಿಮಗೆ ರೂ 4 ಲಕ್ಷದವರೆಗೆ ಸಹಾಯಧನ ನೀಡಲಿದೆ.
ಬೇಕಾಗುವ ದಾಖಲೆಗಳು:
• ಆಧಾರ್ ಕಾರ್ಡ್
• ಬಿಪಿಎಲ್ ರೇಷನ್ ಕಾರ್ಡ್
• ಚಾಲ್ತಿಯಲ್ಲಿರುವ ಡ್ರೈವಿಂಗ್ ಲೈಸೆನ್ಸ್
• ಜಾತಿ ಮತ್ತು ಆದಾಯ ದೃಡೀಕರಣ ಪತ್ರ
• ಬ್ಯಾಂಕ್ ಪಾಸ್ ಬುಕ್ ಪ್ರತಿ ಮತ್ತು ಭಾವಚಿತ್ರ
ಅರ್ಜಿ ಸಲ್ಲಿಸುವ ಸ್ಥಳ: ಕರ್ನಾಟಕದ ಸುವಿಧಾ ಪೋರ್ಟಲ್ ಅಥವಾ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ ಸೈಟ್ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…