Advertisement
ಸುದ್ದಿಗಳು

ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ

Share

ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ ಚಿಂತೆಗೆ ಒಳಗಾಗಿರುವವರಿಗೆ ಇದೀಗ ಕರ್ನಾಟಕ ಸರ್ಕಾರ ಹೊಸ ಯೋಜನೆಯನ್ನು ಜಾರಿಗೊಳಿಸಿದೆ. ಅದೇನೆಂದರೆ ʼಸ್ವಾವಲಂಬಿ ಸಾರಥಿʼ ಯೋಜನೆ. ಈ ಯೋಜನೆಯ ಮೂಲಕ ನಿಮ್ಮ ಕನಸನ್ನು ನನಸಾಗಿಸಬಹುದು.

ಈ ಯೋಜನೆಯು ಮುಖ್ಯವಾಗಿ ಪರಿಶಿಷ್ಠ ಪಂಗಡದ (ST) ಯುವಜನತೆಯನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ರೂಪಿಸಲಾಗಿದೆ ಈ ಯೋಜನೆಯ ಅಡಿಯಲ್ಲಿ ನೀವು ಟ್ಯಾಕ್ಟರ್ ಅಥವಾ ಸಾರಿಗೆ ವಾಹನ ಖರೀದಿಸಿದರೆ, ಸರ್ಕಾರವೇ ನಿಮಗೆ ರೂ 4 ಲಕ್ಷದವರೆಗೆ ಸಹಾಯಧನ ನೀಡಲಿದೆ.
ಬೇಕಾಗುವ ದಾಖಲೆಗಳು:
• ಆಧಾರ್ ಕಾರ್ಡ್
• ಬಿಪಿಎಲ್ ರೇಷನ್ ಕಾರ್ಡ್
• ಚಾಲ್ತಿಯಲ್ಲಿರುವ ಡ್ರೈವಿಂಗ್ ಲೈಸೆನ್ಸ್
• ಜಾತಿ ಮತ್ತು ಆದಾಯ ದೃಡೀಕರಣ ಪತ್ರ
• ಬ್ಯಾಂಕ್ ಪಾಸ್ ಬುಕ್ ಪ್ರತಿ ಮತ್ತು ಭಾವಚಿತ್ರ
ಅರ್ಜಿ ಸಲ್ಲಿಸುವ ಸ್ಥಳ: ಕರ್ನಾಟಕದ ಸುವಿಧಾ ಪೋರ್ಟಲ್ ಅಥವಾ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಅಧಿಕೃತ ವೆಬ್ ಸೈಟ್ ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

1 day ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

1 day ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

4 days ago