Advertisement
MIRROR FOCUS

ಅಡಿಕೆ ಕಳ್ಳಸಾಗಣೆ ಕುರಿತು ಮಿಜೋರಾಂ ಸರ್ಕಾರದ ನಿಷ್ಕ್ರಿಯತೆ ಪ್ರಶ್ನಿಸಿದ ನ್ಯಾಯಾಲಯ |

Share

ಮಿಜೋರಾಂ ಮೂಲಕ ಅಡಿಕೆ ಕಳ್ಳಸಾಗಣೆ ನಡೆಯುತ್ತಿದ್ದರೂ ಸರ್ಕಾರದ ನಿಷ್ಕ್ರಿಯತೆ ಕುರಿತು ಹೈಕೋರ್ಟ್‌ ಪ್ರಶ್ನಿಸಿದೆ. 2021 ರಲ್ಲಿ ದಾಖಲಾದ ಎಫ್‌ಐಆರ್‌ನ ಮೇಲೆ ಏಕೆ ಕ್ರಮಕೈಗೊಂಡಿಲ್ಲ ಎಂದು ನ್ಯಾಯಾಲಯವು ಪ್ರಶ್ನಿಸಿದೆ. ಸುದೀರ್ಘ ಸಮಯದ ಬಳಿಕವೂ ಏಕೆ ಕ್ರಮ ಕೈಗೊಂಡಿಲ್ಲ ಎಂದು ಗೌಹಾಟಿ ಹೈಕೋರ್ಟ್‌ನ ನ್ಯಾಯ ಪೀಠವು ಕೇಳಿದೆ. 

Advertisement
Advertisement
Advertisement
Advertisement

ಅಡಿಕೆ ಸಾಗಾಟದ ಬಗ್ಗೆ ಸಾರ್ವಜನಿಕ ಹಿತಾಸಕ್ತಿ  ಮಿಜೋರಾಂ ಸಾಮಾಜಿಕ ಕಾರ್ಯಕರ್ತ ವನ್ರಾಮ್‌ ಚುವಾಂಗಿ ಅವರು ಸಲ್ಲಿಸಿದ್ದರು. ಮಿಜೋರಾಂನಿಂದ ಇತರ ಪ್ರದೇಶಗಳಿಗೆ  ಅಡಿಕೆ ಕಳ್ಳಸಾಗಣೆ ನಡೆಯುತ್ತಿರುವುದು ಕಂಡುಬರುತ್ತಿದೆ. ಈ ಅಕ್ರಮ ಸಾಗಾಟ ತಡೆಯುವ ಬಗ್ಗೆ ಮನವಿ ಮಾಡಲಾಗಿದ್ದರೂ ನಿರಂತರ ಸಾಗಾಟವಾಗುತ್ತಿತ್ತು.  ಈ ಸಮಸ್ಯೆ ಎತ್ತಿ ತೋರಿಸಿದೆ ಮತ್ತು ಈ ಅಕ್ರಮ ವ್ಯಾಪಾರವನ್ನು ಪರಿಹರಿಸುವಲ್ಲಿ ರಾಜ್ಯದ ನಿಷ್ಕ್ರಿಯತೆಯನ್ನು ಆರೋಪಿಸಿದೆ. ಸಂಬಂಧಪಟ್ಟ ಇಲಾಖೆಯು ನಕಲಿ ಇ-ವೇ ಬಿಲ್‌ಗಳನ್ನು ನೀಡಿ ಕಳ್ಳಸಾಗಣೆ ಕಾರ್ಯಾಚರಣೆಗೆ ಅನುಕೂಲ ಮಾಡಿಕೊಡುತ್ತಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.ಜನವರಿ 22, 2024 ರಂದು ನ್ಯಾಯಾಲಯದ ಆದೇಶದಲ್ಲಿ, ಸಂಬಂಧಪಟ್ಟ ಇಲಾಖೆಗಳ ಇ-ವೇ ಬಿಲ್‌ಗಳ ವಿತರಣೆಯಲ್ಲಿನ ಅಕ್ರಮಗಳ  ಬಗ್ಗೆ ಹೈಕೋರ್ಟ್ ಈಗಾಗಲೇ ತನ್ನ ಕಳವಳವನ್ನು ವ್ಯಕ್ತಪಡಿಸಿದೆ.

Advertisement

ಮೂರು ವರ್ಷಗಳಿಂದ ಸಮಸ್ಯೆ ಬಗೆಹರಿಯದೆ ಕಾಲಹರಣ ಮಾಡಿದ್ದರೂ 2024ರ ಜನವರಿ 22ರಿಂದ ನ್ಯಾಯಾಲಯದ ಆದೇಶವನ್ನು ಏಕೆ ಸಂಪೂರ್ಣವಾಗಿ ಪಾಲಿಸಿಲ್ಲ ಎಂಬುದನ್ನು ವಿವರಿಸಿ ವೈಯಕ್ತಿಕ ಅಫಿಡವಿಟ್ ಸಲ್ಲಿಸುವಂತೆ ಮಿಜೋರಾಂನ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ. 2021 ರಲ್ಲಿ ಅರ್ಜಿದಾರರು ಸಲ್ಲಿಸಿದ ಎಫ್‌ಐಆರ್ ಅನ್ನು ದಾಖಲಿಸಲು ವಿಫಲವಾದ ಬಗ್ಗೆ ವಿವರಿಸುವ ವೈಯಕ್ತಿಕ ಅಫಿಡವಿಟ್ ಅನ್ನು ಸಲ್ಲಿಸಲು ಚಂಫೈ ಪೊಲೀಸ್ ಠಾಣೆಯ ಪ್ರಭಾರ ಅಧಿಕಾರಿಗೆ ಆದೇಶಿಸಲಾಗಿದೆ.

ಪ್ರತಿಕ್ರಿಯಿಸಲು....
ಈ ಕೆಳಗಿನ ಲಿಂಕ್‌ ಮೂಲಕ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು…
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

5 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago