ಭಾರತ್ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸಾರ್ವಜನಿಕರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಡಿಜಿಟಲ್ ಸೇವೆಗಳನ್ನು ತಲುಪಿಸುವ ಸಿಎಸ್ಸಿ ಮೊಬೈಲ್ ವಾಹನ ಪ್ರಾರಂಭಿಸಿದೆ. ಈ ಸೇವಾ ಕೇಂದ್ರಕ್ಕೆ ರೈಲ್ವೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ತುಮಕೂರಿನಲ್ಲಿ ಚಾಲನೆ ನೀಡಿದರು.
ಈ ಮೊಬೈಲ್ ವ್ಯಾನ್ ಜಿಲ್ಲೆಯ ಜನರಿಗೆ ಹಣಕಾಸು ಮತ್ತು ಡಿಜಿಟಲ್ ಸಾಕ್ಷರತಾ ಸೇವೆಗಳನ್ನು ಒದಗಿಸುತ್ತದೆ. ಬ್ಯಾಂಕಿಂಗ್, ವಿಮೆ, ಡಿಜಿಪೇ, ಮೇಕೋ ಎಟಿಎಂ, ಆಯುಷ್ಮಾನ್ ಭಾರತ್, ಇ ಶ್ರಮ್, ಪ್ರಧಾನಮಂತ್ರಿ ಕಿಸಾನ್ ಯೋಜನೆ, ಇ.ಕೆ ವೈ ಸಿ ಮತ್ತು ಇತರ ಸೇವೆಗಳು ಸೇರಿದಂತೆ ಜನರಿಗೆ ವಿವಿಧ ಆನ್ ಲೈನ್ ಸೇವೆಗಳನ್ನು ಒದಗಿಸುತ್ತದೆ.
ಬಳಿಕ ಮಾತನಾಡಿದ ಸಚಿವ ವಿ ಸೋಮಣ್ಣ, ಗ್ರಾಮೀಣ ಭಾಗದ ಜನತೆಗೆ ಅತ್ಯಾಧುನಿಕ ತಂತ್ರಜ್ಞಾನದ ಸೇವೆಗಳನ್ನು ತಲುಪಿಸುವುದು ಗುರಿಯಾಗಿದೆ.
12.07.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…
ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…
ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…
ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…
ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…