ಭಾರತ್ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸಾರ್ವಜನಿಕರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಡಿಜಿಟಲ್ ಸೇವೆಗಳನ್ನು ತಲುಪಿಸುವ ಸಿಎಸ್ಸಿ ಮೊಬೈಲ್ ವಾಹನ ಪ್ರಾರಂಭಿಸಿದೆ. ಈ ಸೇವಾ ಕೇಂದ್ರಕ್ಕೆ ರೈಲ್ವೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ತುಮಕೂರಿನಲ್ಲಿ ಚಾಲನೆ ನೀಡಿದರು.
ಈ ಮೊಬೈಲ್ ವ್ಯಾನ್ ಜಿಲ್ಲೆಯ ಜನರಿಗೆ ಹಣಕಾಸು ಮತ್ತು ಡಿಜಿಟಲ್ ಸಾಕ್ಷರತಾ ಸೇವೆಗಳನ್ನು ಒದಗಿಸುತ್ತದೆ. ಬ್ಯಾಂಕಿಂಗ್, ವಿಮೆ, ಡಿಜಿಪೇ, ಮೇಕೋ ಎಟಿಎಂ, ಆಯುಷ್ಮಾನ್ ಭಾರತ್, ಇ ಶ್ರಮ್, ಪ್ರಧಾನಮಂತ್ರಿ ಕಿಸಾನ್ ಯೋಜನೆ, ಇ.ಕೆ ವೈ ಸಿ ಮತ್ತು ಇತರ ಸೇವೆಗಳು ಸೇರಿದಂತೆ ಜನರಿಗೆ ವಿವಿಧ ಆನ್ ಲೈನ್ ಸೇವೆಗಳನ್ನು ಒದಗಿಸುತ್ತದೆ.
ಬಳಿಕ ಮಾತನಾಡಿದ ಸಚಿವ ವಿ ಸೋಮಣ್ಣ, ಗ್ರಾಮೀಣ ಭಾಗದ ಜನತೆಗೆ ಅತ್ಯಾಧುನಿಕ ತಂತ್ರಜ್ಞಾನದ ಸೇವೆಗಳನ್ನು ತಲುಪಿಸುವುದು ಗುರಿಯಾಗಿದೆ.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…