ಭಾರತ್ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸಾರ್ವಜನಿಕರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಡಿಜಿಟಲ್ ಸೇವೆಗಳನ್ನು ತಲುಪಿಸುವ ಸಿಎಸ್ಸಿ ಮೊಬೈಲ್ ವಾಹನ ಪ್ರಾರಂಭಿಸಿದೆ. ಈ ಸೇವಾ ಕೇಂದ್ರಕ್ಕೆ ರೈಲ್ವೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ತುಮಕೂರಿನಲ್ಲಿ ಚಾಲನೆ ನೀಡಿದರು.
ಈ ಮೊಬೈಲ್ ವ್ಯಾನ್ ಜಿಲ್ಲೆಯ ಜನರಿಗೆ ಹಣಕಾಸು ಮತ್ತು ಡಿಜಿಟಲ್ ಸಾಕ್ಷರತಾ ಸೇವೆಗಳನ್ನು ಒದಗಿಸುತ್ತದೆ. ಬ್ಯಾಂಕಿಂಗ್, ವಿಮೆ, ಡಿಜಿಪೇ, ಮೇಕೋ ಎಟಿಎಂ, ಆಯುಷ್ಮಾನ್ ಭಾರತ್, ಇ ಶ್ರಮ್, ಪ್ರಧಾನಮಂತ್ರಿ ಕಿಸಾನ್ ಯೋಜನೆ, ಇ.ಕೆ ವೈ ಸಿ ಮತ್ತು ಇತರ ಸೇವೆಗಳು ಸೇರಿದಂತೆ ಜನರಿಗೆ ವಿವಿಧ ಆನ್ ಲೈನ್ ಸೇವೆಗಳನ್ನು ಒದಗಿಸುತ್ತದೆ.
ಬಳಿಕ ಮಾತನಾಡಿದ ಸಚಿವ ವಿ ಸೋಮಣ್ಣ, ಗ್ರಾಮೀಣ ಭಾಗದ ಜನತೆಗೆ ಅತ್ಯಾಧುನಿಕ ತಂತ್ರಜ್ಞಾನದ ಸೇವೆಗಳನ್ನು ತಲುಪಿಸುವುದು ಗುರಿಯಾಗಿದೆ.
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…