ಭಾರತ್ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಸಾರ್ವಜನಿಕರಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಡಿಜಿಟಲ್ ಸೇವೆಗಳನ್ನು ತಲುಪಿಸುವ ಸಿಎಸ್ಸಿ ಮೊಬೈಲ್ ವಾಹನ ಪ್ರಾರಂಭಿಸಿದೆ. ಈ ಸೇವಾ ಕೇಂದ್ರಕ್ಕೆ ರೈಲ್ವೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ತುಮಕೂರಿನಲ್ಲಿ ಚಾಲನೆ ನೀಡಿದರು.
ಈ ಮೊಬೈಲ್ ವ್ಯಾನ್ ಜಿಲ್ಲೆಯ ಜನರಿಗೆ ಹಣಕಾಸು ಮತ್ತು ಡಿಜಿಟಲ್ ಸಾಕ್ಷರತಾ ಸೇವೆಗಳನ್ನು ಒದಗಿಸುತ್ತದೆ. ಬ್ಯಾಂಕಿಂಗ್, ವಿಮೆ, ಡಿಜಿಪೇ, ಮೇಕೋ ಎಟಿಎಂ, ಆಯುಷ್ಮಾನ್ ಭಾರತ್, ಇ ಶ್ರಮ್, ಪ್ರಧಾನಮಂತ್ರಿ ಕಿಸಾನ್ ಯೋಜನೆ, ಇ.ಕೆ ವೈ ಸಿ ಮತ್ತು ಇತರ ಸೇವೆಗಳು ಸೇರಿದಂತೆ ಜನರಿಗೆ ವಿವಿಧ ಆನ್ ಲೈನ್ ಸೇವೆಗಳನ್ನು ಒದಗಿಸುತ್ತದೆ.
ಬಳಿಕ ಮಾತನಾಡಿದ ಸಚಿವ ವಿ ಸೋಮಣ್ಣ, ಗ್ರಾಮೀಣ ಭಾಗದ ಜನತೆಗೆ ಅತ್ಯಾಧುನಿಕ ತಂತ್ರಜ್ಞಾನದ ಸೇವೆಗಳನ್ನು ತಲುಪಿಸುವುದು ಗುರಿಯಾಗಿದೆ.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…