ಪಕ್ಷಿಗಳಿಗೆ ಕಾಳು- ನೀರು ಪೂರೈಸುವ ಸೇವಾ ಅಭಿಯಾನ | ಬಿಸಿಲ ಧಗೆಯಿಂದ ಪ್ರಾಣಿ-ಪಕ್ಷಿಗಳನ್ನು ಕಾಪಾಡುವ ಅಗತ್ಯವಿದೆ |

March 25, 2024
10:49 PM

ಬರಗಾಲದ ಬವಣೆಯಿಂದ ಬಸವಳಿದು ಸುಡು ಸುಡು ಬಿಸಿಲಿನ ಹೊಡೆತಕ್ಕೆ ಆಹಾರ ಹಾಗೂ ನೀರು ಸಿಗದೇ ಪರಿತಪಿಸುತ್ತಿರುವ ಪಕ್ಷಿ ಸಂಕುಲಕ್ಕೆ ಕಾಳು  ಹಾಗೂ ನೀರು ಪೂರೈಸುವ ಸೇವಾ ಅಭಿಯಾನದಲ್ಲಿ ಎಲ್ಲರೂ ಭಾಗಿಯಾಗಬೇಕಿದೆ.

Advertisement

ಹೇಗೆ ಮಾಡಬಹುದು ಈ ಕಾರ್ಯ..? : ಮಣ್ಣಿನ ಒಂದು ಬಟ್ಟಲದಲ್ಲಿ ಕಾಳು ಮತ್ತು ಒಂದು ಬಟ್ಟಲದಲ್ಲಿ ನೀರು (ಜೀವ ಜಲ ) ಇಡುವುದು. ಮನೆಯ ಮಾಳಿಗೆ , ಮನೆಯ ಅಕ್ಕ ಪಕ್ಕ ಗಿಡಗಳ ಕೆಳಗೆ , ಶಾಲಾ, ಕಾಲೇಜುಗಳ ಆವರಣದಲ್ಲಿ , ಹೂ ತೋಟಗಳಲ್ಲಿ , ಹೊಲಗಳಲ್ಲಿ  ಇತ್ಯಾದಿಕಡೆಗಳಲ್ಲಿ

ಧಾರವಾಡದಲ್ಲಿ ಮಣ್ಣಿನ 2 ಬಟ್ಟಲುಗಳನ್ನು ವೃಕ್ಷ ಕ್ರಾಂತಿವತಿಯಿಂದ ಉಚಿತವಾಗಿ ಪೂರೈಸಲಾಗುವುದು ಸೇವಾಸಕ್ತರು ಸಂಪರ್ಕಿಸಿರಿ – 9448915229, ಧಾರವಾಡದ ಹೆಬ್ಬಳ್ಳಿ ಅಗಸಿಯ ವಿವಿಧಕಡೆಗಳಲ್ಲಿ ಮಣ್ಣಿನ ಬಟ್ಟಲುಗಳನ್ನು ಇಂದು ವೃಕ್ಷ ಕ್ರಾಂತಿಯ ಪರವಾಗಿ ಉಚಿತವಾಗಿ ವಿತರಿಸಲಾಯಿತು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕಡಿಮೆ ದರದಲ್ಲಿ ಅಡಿಕೆ ಆಮದು ಮಾಡಿದರೆ ಸಂಪೂರ್ಣ ಜಪ್ತಿ – ದೆಹಲಿ ಹೈಕೋರ್ಟ್
February 19, 2026
8:46 PM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 19-02-2026 | ಕರಾವಳಿ–ಮಲೆನಾಡಿನಲ್ಲಿ ಫೆ.21 ರಿಂದ ಮಳೆ ಸಾಧ್ಯತೆ ಹೆಚ್ಚಳ
February 19, 2026
12:29 PM
by: ಸಾಯಿಶೇಖರ್ ಕರಿಕಳ
ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ
February 19, 2026
7:55 AM
by: ಮಿರರ್‌ ಡೆಸ್ಕ್
ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ
February 19, 2026
7:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror