ಪಕ್ಷಿಗಳಿಗೆ ಕಾಳು- ನೀರು ಪೂರೈಸುವ ಸೇವಾ ಅಭಿಯಾನ | ಬಿಸಿಲ ಧಗೆಯಿಂದ ಪ್ರಾಣಿ-ಪಕ್ಷಿಗಳನ್ನು ಕಾಪಾಡುವ ಅಗತ್ಯವಿದೆ |

March 25, 2024
10:49 PM

ಬರಗಾಲದ ಬವಣೆಯಿಂದ ಬಸವಳಿದು ಸುಡು ಸುಡು ಬಿಸಿಲಿನ ಹೊಡೆತಕ್ಕೆ ಆಹಾರ ಹಾಗೂ ನೀರು ಸಿಗದೇ ಪರಿತಪಿಸುತ್ತಿರುವ ಪಕ್ಷಿ ಸಂಕುಲಕ್ಕೆ ಕಾಳು  ಹಾಗೂ ನೀರು ಪೂರೈಸುವ ಸೇವಾ ಅಭಿಯಾನದಲ್ಲಿ ಎಲ್ಲರೂ ಭಾಗಿಯಾಗಬೇಕಿದೆ.

ಹೇಗೆ ಮಾಡಬಹುದು ಈ ಕಾರ್ಯ..? : ಮಣ್ಣಿನ ಒಂದು ಬಟ್ಟಲದಲ್ಲಿ ಕಾಳು ಮತ್ತು ಒಂದು ಬಟ್ಟಲದಲ್ಲಿ ನೀರು (ಜೀವ ಜಲ ) ಇಡುವುದು. ಮನೆಯ ಮಾಳಿಗೆ , ಮನೆಯ ಅಕ್ಕ ಪಕ್ಕ ಗಿಡಗಳ ಕೆಳಗೆ , ಶಾಲಾ, ಕಾಲೇಜುಗಳ ಆವರಣದಲ್ಲಿ , ಹೂ ತೋಟಗಳಲ್ಲಿ , ಹೊಲಗಳಲ್ಲಿ  ಇತ್ಯಾದಿಕಡೆಗಳಲ್ಲಿ

ಧಾರವಾಡದಲ್ಲಿ ಮಣ್ಣಿನ 2 ಬಟ್ಟಲುಗಳನ್ನು ವೃಕ್ಷ ಕ್ರಾಂತಿವತಿಯಿಂದ ಉಚಿತವಾಗಿ ಪೂರೈಸಲಾಗುವುದು ಸೇವಾಸಕ್ತರು ಸಂಪರ್ಕಿಸಿರಿ – 9448915229, ಧಾರವಾಡದ ಹೆಬ್ಬಳ್ಳಿ ಅಗಸಿಯ ವಿವಿಧಕಡೆಗಳಲ್ಲಿ ಮಣ್ಣಿನ ಬಟ್ಟಲುಗಳನ್ನು ಇಂದು ವೃಕ್ಷ ಕ್ರಾಂತಿಯ ಪರವಾಗಿ ಉಚಿತವಾಗಿ ವಿತರಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
April 28, 2026
2:11 PM
by: ಸಾಯಿಶೇಖರ್ ಕರಿಕಳ
ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ
April 27, 2026
9:34 AM
by: ದ ರೂರಲ್ ಮಿರರ್.ಕಾಂ
ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ
April 27, 2026
9:23 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ
April 26, 2026
1:54 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror