ಬರಗಾಲದ ಬವಣೆಯಿಂದ ಬಸವಳಿದು ಸುಡು ಸುಡು ಬಿಸಿಲಿನ ಹೊಡೆತಕ್ಕೆ ಆಹಾರ ಹಾಗೂ ನೀರು ಸಿಗದೇ ಪರಿತಪಿಸುತ್ತಿರುವ ಪಕ್ಷಿ ಸಂಕುಲಕ್ಕೆ ಕಾಳು ಹಾಗೂ ನೀರು ಪೂರೈಸುವ ಸೇವಾ ಅಭಿಯಾನದಲ್ಲಿ ಎಲ್ಲರೂ ಭಾಗಿಯಾಗಬೇಕಿದೆ.
ಹೇಗೆ ಮಾಡಬಹುದು ಈ ಕಾರ್ಯ..? : ಮಣ್ಣಿನ ಒಂದು ಬಟ್ಟಲದಲ್ಲಿ ಕಾಳು ಮತ್ತು ಒಂದು ಬಟ್ಟಲದಲ್ಲಿ ನೀರು (ಜೀವ ಜಲ ) ಇಡುವುದು. ಮನೆಯ ಮಾಳಿಗೆ , ಮನೆಯ ಅಕ್ಕ ಪಕ್ಕ ಗಿಡಗಳ ಕೆಳಗೆ , ಶಾಲಾ, ಕಾಲೇಜುಗಳ ಆವರಣದಲ್ಲಿ , ಹೂ ತೋಟಗಳಲ್ಲಿ , ಹೊಲಗಳಲ್ಲಿ ಇತ್ಯಾದಿಕಡೆಗಳಲ್ಲಿ
ಧಾರವಾಡದಲ್ಲಿ ಮಣ್ಣಿನ 2 ಬಟ್ಟಲುಗಳನ್ನು ವೃಕ್ಷ ಕ್ರಾಂತಿವತಿಯಿಂದ ಉಚಿತವಾಗಿ ಪೂರೈಸಲಾಗುವುದು ಸೇವಾಸಕ್ತರು ಸಂಪರ್ಕಿಸಿರಿ – 9448915229, ಧಾರವಾಡದ ಹೆಬ್ಬಳ್ಳಿ ಅಗಸಿಯ ವಿವಿಧಕಡೆಗಳಲ್ಲಿ ಮಣ್ಣಿನ ಬಟ್ಟಲುಗಳನ್ನು ಇಂದು ವೃಕ್ಷ ಕ್ರಾಂತಿಯ ಪರವಾಗಿ ಉಚಿತವಾಗಿ ವಿತರಿಸಲಾಯಿತು.
ಕನಿಷ್ಠ ಆಮದು ದರಕ್ಕಿಂತ ಕಡಿಮೆ ಬೆಲೆಯಲ್ಲಿ ಅಡಿಕೆ ಆಮದು ಮಾಡಿದರೆ ಸರಕುಗಳನ್ನು ಸಂಪೂರ್ಣ…
ಬಂಗಾಳಕೊಲ್ಲಿಯಲ್ಲಿ ಉಂಟಾಗುವ ತಿರುವಿಕೆಯ ಪರಿಣಾಮವಾಗಿ ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ…
ಬೆಂಗಳೂರು ಕಸ ವಿಲೇವಾರಿಗೆ ಅಡ್ಡಿಪಡಿಸುವವರ ವಿರುದ್ಧ ಎಸ್ಮಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಡಿ.ಕೆ.…
ಅಡಿಕೆಯನ್ನು Group-1 ಕ್ಯಾನ್ಸರ್ ಕಾರಕ ಪಟ್ಟಿಯಿಂದ ಮರುಪರಿಶೀಲನೆ ಮಾಡಲು WHO ಮತ್ತು IARCಗೆ…
ಪುತ್ತೂರಿನ ಕ್ಯಾಂಪ್ಕೋ ಚಾಕಲೇಟ್ ಫ್ಯಾಕ್ಟರಿಯಲ್ಲಿ ಸಂಸದ ಬ್ರಿಜೇಶ್ ಚೌಟರೊಂದಿಗೆ ಅಡಿಕೆ ಬೆಳೆಗಾರರ ಸಮಸ್ಯೆಗಳು,…
19.02.2026 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…