MIRROR FOCUS

ಪಕ್ಷಿಗಳಿಗೆ ಕಾಳು- ನೀರು ಪೂರೈಸುವ ಸೇವಾ ಅಭಿಯಾನ | ಬಿಸಿಲ ಧಗೆಯಿಂದ ಪ್ರಾಣಿ-ಪಕ್ಷಿಗಳನ್ನು ಕಾಪಾಡುವ ಅಗತ್ಯವಿದೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬರಗಾಲದ ಬವಣೆಯಿಂದ ಬಸವಳಿದು ಸುಡು ಸುಡು ಬಿಸಿಲಿನ ಹೊಡೆತಕ್ಕೆ ಆಹಾರ ಹಾಗೂ ನೀರು ಸಿಗದೇ ಪರಿತಪಿಸುತ್ತಿರುವ ಪಕ್ಷಿ ಸಂಕುಲಕ್ಕೆ ಕಾಳು  ಹಾಗೂ ನೀರು ಪೂರೈಸುವ ಸೇವಾ ಅಭಿಯಾನದಲ್ಲಿ ಎಲ್ಲರೂ ಭಾಗಿಯಾಗಬೇಕಿದೆ.

Advertisement

ಹೇಗೆ ಮಾಡಬಹುದು ಈ ಕಾರ್ಯ..? : ಮಣ್ಣಿನ ಒಂದು ಬಟ್ಟಲದಲ್ಲಿ ಕಾಳು ಮತ್ತು ಒಂದು ಬಟ್ಟಲದಲ್ಲಿ ನೀರು (ಜೀವ ಜಲ ) ಇಡುವುದು. ಮನೆಯ ಮಾಳಿಗೆ , ಮನೆಯ ಅಕ್ಕ ಪಕ್ಕ ಗಿಡಗಳ ಕೆಳಗೆ , ಶಾಲಾ, ಕಾಲೇಜುಗಳ ಆವರಣದಲ್ಲಿ , ಹೂ ತೋಟಗಳಲ್ಲಿ , ಹೊಲಗಳಲ್ಲಿ  ಇತ್ಯಾದಿಕಡೆಗಳಲ್ಲಿ

ಧಾರವಾಡದಲ್ಲಿ ಮಣ್ಣಿನ 2 ಬಟ್ಟಲುಗಳನ್ನು ವೃಕ್ಷ ಕ್ರಾಂತಿವತಿಯಿಂದ ಉಚಿತವಾಗಿ ಪೂರೈಸಲಾಗುವುದು ಸೇವಾಸಕ್ತರು ಸಂಪರ್ಕಿಸಿರಿ – 9448915229, ಧಾರವಾಡದ ಹೆಬ್ಬಳ್ಳಿ ಅಗಸಿಯ ವಿವಿಧಕಡೆಗಳಲ್ಲಿ ಮಣ್ಣಿನ ಬಟ್ಟಲುಗಳನ್ನು ಇಂದು ವೃಕ್ಷ ಕ್ರಾಂತಿಯ ಪರವಾಗಿ ಉಚಿತವಾಗಿ ವಿತರಿಸಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪುತ್ತೂರು ಜಾತ್ರೆ ಎಂದರೆ “ನಮ್ಮ ಮನೆ ಉತ್ಸವ”

ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಪುತ್ತೂರು ಶ್ರೀ ಮಹತೋಭಾರ ಶ್ರೀ…

2 hours ago

ಕೆಲವು ವಿಶೇಷ ಯೋಗಗಳು ಮತ್ತು ಗ್ರಹಗಳ ಸಂಯೋಜನೆ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

7 hours ago

ಮೀಸಲಾತಿಗಾಗಿ ಜಾತಿಯಾಗುವ ಮತಧರ್ಮ

ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…

15 hours ago

ಸರಕಾರಿ ಶಾಲೆಯಲ್ಲಿ ಬೆಳೆಸಿದ ತರಕಾರಿ ಜಿಲ್ಲಾಧಿಕಾರಿಗೆ ಕೊಡುಗೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…

16 hours ago

ಅನ್ನದ ಪರಿಮಳ ಮನವರಳಿಸ ಬಹುದಲ್ಲವೇ..!

ಅನ್ನದ ಪರಿಮಳ ಎಷ್ಟು ಸೊಗಸು. ಅಡುಗೆ ಮನೆಯ ಭಾಷೆಯೇ ಅಂತಹದ್ದು.

1 day ago

ಹೆಚ್ಚಿನ ಮೌಲ್ಯದ ಹಣ್ಣಿನ ಬೆಳೆಗಳ ಕುರಿತು ಚರ್ಚೆ | ಹಲಸು , ಡ್ರಾಗನ್‌ಫ್ರುಟ್‌ ಕೃಷಿಯ ಕಡೆಗೆ ಆದ್ಯತೆ |

ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್‌ ಫ್ರುಟ್(ಕಮಲಂ) ಹಾಗೂ…

1 day ago