ಬರಗಾಲದ ಬವಣೆಯಿಂದ ಬಸವಳಿದು ಸುಡು ಸುಡು ಬಿಸಿಲಿನ ಹೊಡೆತಕ್ಕೆ ಆಹಾರ ಹಾಗೂ ನೀರು ಸಿಗದೇ ಪರಿತಪಿಸುತ್ತಿರುವ ಪಕ್ಷಿ ಸಂಕುಲಕ್ಕೆ ಕಾಳು ಹಾಗೂ ನೀರು ಪೂರೈಸುವ ಸೇವಾ ಅಭಿಯಾನದಲ್ಲಿ ಎಲ್ಲರೂ ಭಾಗಿಯಾಗಬೇಕಿದೆ.
ಹೇಗೆ ಮಾಡಬಹುದು ಈ ಕಾರ್ಯ..? : ಮಣ್ಣಿನ ಒಂದು ಬಟ್ಟಲದಲ್ಲಿ ಕಾಳು ಮತ್ತು ಒಂದು ಬಟ್ಟಲದಲ್ಲಿ ನೀರು (ಜೀವ ಜಲ ) ಇಡುವುದು. ಮನೆಯ ಮಾಳಿಗೆ , ಮನೆಯ ಅಕ್ಕ ಪಕ್ಕ ಗಿಡಗಳ ಕೆಳಗೆ , ಶಾಲಾ, ಕಾಲೇಜುಗಳ ಆವರಣದಲ್ಲಿ , ಹೂ ತೋಟಗಳಲ್ಲಿ , ಹೊಲಗಳಲ್ಲಿ ಇತ್ಯಾದಿಕಡೆಗಳಲ್ಲಿ
ಧಾರವಾಡದಲ್ಲಿ ಮಣ್ಣಿನ 2 ಬಟ್ಟಲುಗಳನ್ನು ವೃಕ್ಷ ಕ್ರಾಂತಿವತಿಯಿಂದ ಉಚಿತವಾಗಿ ಪೂರೈಸಲಾಗುವುದು ಸೇವಾಸಕ್ತರು ಸಂಪರ್ಕಿಸಿರಿ – 9448915229, ಧಾರವಾಡದ ಹೆಬ್ಬಳ್ಳಿ ಅಗಸಿಯ ವಿವಿಧಕಡೆಗಳಲ್ಲಿ ಮಣ್ಣಿನ ಬಟ್ಟಲುಗಳನ್ನು ಇಂದು ವೃಕ್ಷ ಕ್ರಾಂತಿಯ ಪರವಾಗಿ ಉಚಿತವಾಗಿ ವಿತರಿಸಲಾಯಿತು.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…