Advertisement
MIRROR FOCUS

ಪಕ್ಷಿಗಳಿಗೆ ಕಾಳು- ನೀರು ಪೂರೈಸುವ ಸೇವಾ ಅಭಿಯಾನ | ಬಿಸಿಲ ಧಗೆಯಿಂದ ಪ್ರಾಣಿ-ಪಕ್ಷಿಗಳನ್ನು ಕಾಪಾಡುವ ಅಗತ್ಯವಿದೆ |

Share

ಬರಗಾಲದ ಬವಣೆಯಿಂದ ಬಸವಳಿದು ಸುಡು ಸುಡು ಬಿಸಿಲಿನ ಹೊಡೆತಕ್ಕೆ ಆಹಾರ ಹಾಗೂ ನೀರು ಸಿಗದೇ ಪರಿತಪಿಸುತ್ತಿರುವ ಪಕ್ಷಿ ಸಂಕುಲಕ್ಕೆ ಕಾಳು  ಹಾಗೂ ನೀರು ಪೂರೈಸುವ ಸೇವಾ ಅಭಿಯಾನದಲ್ಲಿ ಎಲ್ಲರೂ ಭಾಗಿಯಾಗಬೇಕಿದೆ.

ಹೇಗೆ ಮಾಡಬಹುದು ಈ ಕಾರ್ಯ..? : ಮಣ್ಣಿನ ಒಂದು ಬಟ್ಟಲದಲ್ಲಿ ಕಾಳು ಮತ್ತು ಒಂದು ಬಟ್ಟಲದಲ್ಲಿ ನೀರು (ಜೀವ ಜಲ ) ಇಡುವುದು. ಮನೆಯ ಮಾಳಿಗೆ , ಮನೆಯ ಅಕ್ಕ ಪಕ್ಕ ಗಿಡಗಳ ಕೆಳಗೆ , ಶಾಲಾ, ಕಾಲೇಜುಗಳ ಆವರಣದಲ್ಲಿ , ಹೂ ತೋಟಗಳಲ್ಲಿ , ಹೊಲಗಳಲ್ಲಿ  ಇತ್ಯಾದಿಕಡೆಗಳಲ್ಲಿ

ಧಾರವಾಡದಲ್ಲಿ ಮಣ್ಣಿನ 2 ಬಟ್ಟಲುಗಳನ್ನು ವೃಕ್ಷ ಕ್ರಾಂತಿವತಿಯಿಂದ ಉಚಿತವಾಗಿ ಪೂರೈಸಲಾಗುವುದು ಸೇವಾಸಕ್ತರು ಸಂಪರ್ಕಿಸಿರಿ – 9448915229, ಧಾರವಾಡದ ಹೆಬ್ಬಳ್ಳಿ ಅಗಸಿಯ ವಿವಿಧಕಡೆಗಳಲ್ಲಿ ಮಣ್ಣಿನ ಬಟ್ಟಲುಗಳನ್ನು ಇಂದು ವೃಕ್ಷ ಕ್ರಾಂತಿಯ ಪರವಾಗಿ ಉಚಿತವಾಗಿ ವಿತರಿಸಲಾಯಿತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

5 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

5 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

13 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

13 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

1 day ago

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

2 days ago