Advertisement
MIRROR FOCUS

ಪಕ್ಷಿಗಳಿಗೆ ಕಾಳು- ನೀರು ಪೂರೈಸುವ ಸೇವಾ ಅಭಿಯಾನ | ಬಿಸಿಲ ಧಗೆಯಿಂದ ಪ್ರಾಣಿ-ಪಕ್ಷಿಗಳನ್ನು ಕಾಪಾಡುವ ಅಗತ್ಯವಿದೆ |

Share

ಬರಗಾಲದ ಬವಣೆಯಿಂದ ಬಸವಳಿದು ಸುಡು ಸುಡು ಬಿಸಿಲಿನ ಹೊಡೆತಕ್ಕೆ ಆಹಾರ ಹಾಗೂ ನೀರು ಸಿಗದೇ ಪರಿತಪಿಸುತ್ತಿರುವ ಪಕ್ಷಿ ಸಂಕುಲಕ್ಕೆ ಕಾಳು  ಹಾಗೂ ನೀರು ಪೂರೈಸುವ ಸೇವಾ ಅಭಿಯಾನದಲ್ಲಿ ಎಲ್ಲರೂ ಭಾಗಿಯಾಗಬೇಕಿದೆ.

ಹೇಗೆ ಮಾಡಬಹುದು ಈ ಕಾರ್ಯ..? : ಮಣ್ಣಿನ ಒಂದು ಬಟ್ಟಲದಲ್ಲಿ ಕಾಳು ಮತ್ತು ಒಂದು ಬಟ್ಟಲದಲ್ಲಿ ನೀರು (ಜೀವ ಜಲ ) ಇಡುವುದು. ಮನೆಯ ಮಾಳಿಗೆ , ಮನೆಯ ಅಕ್ಕ ಪಕ್ಕ ಗಿಡಗಳ ಕೆಳಗೆ , ಶಾಲಾ, ಕಾಲೇಜುಗಳ ಆವರಣದಲ್ಲಿ , ಹೂ ತೋಟಗಳಲ್ಲಿ , ಹೊಲಗಳಲ್ಲಿ  ಇತ್ಯಾದಿಕಡೆಗಳಲ್ಲಿ

ಧಾರವಾಡದಲ್ಲಿ ಮಣ್ಣಿನ 2 ಬಟ್ಟಲುಗಳನ್ನು ವೃಕ್ಷ ಕ್ರಾಂತಿವತಿಯಿಂದ ಉಚಿತವಾಗಿ ಪೂರೈಸಲಾಗುವುದು ಸೇವಾಸಕ್ತರು ಸಂಪರ್ಕಿಸಿರಿ – 9448915229, ಧಾರವಾಡದ ಹೆಬ್ಬಳ್ಳಿ ಅಗಸಿಯ ವಿವಿಧಕಡೆಗಳಲ್ಲಿ ಮಣ್ಣಿನ ಬಟ್ಟಲುಗಳನ್ನು ಇಂದು ವೃಕ್ಷ ಕ್ರಾಂತಿಯ ಪರವಾಗಿ ಉಚಿತವಾಗಿ ವಿತರಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

10 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

19 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

19 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

20 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 day ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 day ago