ಬರಗಾಲದ ಬವಣೆಯಿಂದ ಬಸವಳಿದು ಸುಡು ಸುಡು ಬಿಸಿಲಿನ ಹೊಡೆತಕ್ಕೆ ಆಹಾರ ಹಾಗೂ ನೀರು ಸಿಗದೇ ಪರಿತಪಿಸುತ್ತಿರುವ ಪಕ್ಷಿ ಸಂಕುಲಕ್ಕೆ ಕಾಳು ಹಾಗೂ ನೀರು ಪೂರೈಸುವ ಸೇವಾ ಅಭಿಯಾನದಲ್ಲಿ ಎಲ್ಲರೂ ಭಾಗಿಯಾಗಬೇಕಿದೆ.
ಹೇಗೆ ಮಾಡಬಹುದು ಈ ಕಾರ್ಯ..? : ಮಣ್ಣಿನ ಒಂದು ಬಟ್ಟಲದಲ್ಲಿ ಕಾಳು ಮತ್ತು ಒಂದು ಬಟ್ಟಲದಲ್ಲಿ ನೀರು (ಜೀವ ಜಲ ) ಇಡುವುದು. ಮನೆಯ ಮಾಳಿಗೆ , ಮನೆಯ ಅಕ್ಕ ಪಕ್ಕ ಗಿಡಗಳ ಕೆಳಗೆ , ಶಾಲಾ, ಕಾಲೇಜುಗಳ ಆವರಣದಲ್ಲಿ , ಹೂ ತೋಟಗಳಲ್ಲಿ , ಹೊಲಗಳಲ್ಲಿ ಇತ್ಯಾದಿಕಡೆಗಳಲ್ಲಿ
ಧಾರವಾಡದಲ್ಲಿ ಮಣ್ಣಿನ 2 ಬಟ್ಟಲುಗಳನ್ನು ವೃಕ್ಷ ಕ್ರಾಂತಿವತಿಯಿಂದ ಉಚಿತವಾಗಿ ಪೂರೈಸಲಾಗುವುದು ಸೇವಾಸಕ್ತರು ಸಂಪರ್ಕಿಸಿರಿ – 9448915229, ಧಾರವಾಡದ ಹೆಬ್ಬಳ್ಳಿ ಅಗಸಿಯ ವಿವಿಧಕಡೆಗಳಲ್ಲಿ ಮಣ್ಣಿನ ಬಟ್ಟಲುಗಳನ್ನು ಇಂದು ವೃಕ್ಷ ಕ್ರಾಂತಿಯ ಪರವಾಗಿ ಉಚಿತವಾಗಿ ವಿತರಿಸಲಾಯಿತು.
ಶಿರಾಡಿ ಘಾಟಿಯಲ್ಲಿ ಪ್ರತಿ ವಾರಾಂತ್ಯ ಉಂಟಾಗುತ್ತಿರುವ ಟ್ರಾಫಿಕ್ ಜಾಮ್ಗೆ ವಿಶೇಷ ಸಂಚಾರ ನಿರ್ವಹಣಾ…
ಜುಲೈ ತಿಂಗಳಲ್ಲಿ ದೇಶದ ಬಹುತೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ…
ಕಾಪುವಿನಲ್ಲಿ ನಡೆದ 9ನೇ ಕರ್ನಾಟಕ ರಾಜ್ಯ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 390 ಆಟಗಾರರು…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಕಾಸರಗೋಡು ಜಿಲ್ಲೆಯಲ್ಲಿ ಜುಲೈ 1ರಂದು ಎಲ್ಲಾ ಶಿಕ್ಷಣ…
ಯಾದಗಿರಿ ಜಿಲ್ಲೆಯಲ್ಲಿ ಮಳೆ ಕೊರತೆಯ ಸಾಧ್ಯತೆಯಿರುವುದರಿಂದ ರೈತರು ಬೆಳೆ ಆಯ್ಕೆಯಲ್ಲಿ ಎಚ್ಚರಿಕೆ ವಹಿಸುವಂತೆ…
ಮಲೆನಾಡು ಮತ್ತು ಶಿರಾಡಿ ಘಾಟಿಯ ಮಳೆಗಾಲದ ಸೌಂದರ್ಯ ಪ್ರಕೃತಿಪ್ರಿಯರನ್ನು ಮಂತ್ರಮುಗ್ಧರನ್ನಾಗಿಸುತ್ತದೆ. ಆದರೆ ಈ…