ಬರಗಾಲದ ಬವಣೆಯಿಂದ ಬಸವಳಿದು ಸುಡು ಸುಡು ಬಿಸಿಲಿನ ಹೊಡೆತಕ್ಕೆ ಆಹಾರ ಹಾಗೂ ನೀರು ಸಿಗದೇ ಪರಿತಪಿಸುತ್ತಿರುವ ಪಕ್ಷಿ ಸಂಕುಲಕ್ಕೆ ಕಾಳು ಹಾಗೂ ನೀರು ಪೂರೈಸುವ ಸೇವಾ ಅಭಿಯಾನದಲ್ಲಿ ಎಲ್ಲರೂ ಭಾಗಿಯಾಗಬೇಕಿದೆ.
ಹೇಗೆ ಮಾಡಬಹುದು ಈ ಕಾರ್ಯ..? : ಮಣ್ಣಿನ ಒಂದು ಬಟ್ಟಲದಲ್ಲಿ ಕಾಳು ಮತ್ತು ಒಂದು ಬಟ್ಟಲದಲ್ಲಿ ನೀರು (ಜೀವ ಜಲ ) ಇಡುವುದು. ಮನೆಯ ಮಾಳಿಗೆ , ಮನೆಯ ಅಕ್ಕ ಪಕ್ಕ ಗಿಡಗಳ ಕೆಳಗೆ , ಶಾಲಾ, ಕಾಲೇಜುಗಳ ಆವರಣದಲ್ಲಿ , ಹೂ ತೋಟಗಳಲ್ಲಿ , ಹೊಲಗಳಲ್ಲಿ ಇತ್ಯಾದಿಕಡೆಗಳಲ್ಲಿ
ಧಾರವಾಡದಲ್ಲಿ ಮಣ್ಣಿನ 2 ಬಟ್ಟಲುಗಳನ್ನು ವೃಕ್ಷ ಕ್ರಾಂತಿವತಿಯಿಂದ ಉಚಿತವಾಗಿ ಪೂರೈಸಲಾಗುವುದು ಸೇವಾಸಕ್ತರು ಸಂಪರ್ಕಿಸಿರಿ – 9448915229, ಧಾರವಾಡದ ಹೆಬ್ಬಳ್ಳಿ ಅಗಸಿಯ ವಿವಿಧಕಡೆಗಳಲ್ಲಿ ಮಣ್ಣಿನ ಬಟ್ಟಲುಗಳನ್ನು ಇಂದು ವೃಕ್ಷ ಕ್ರಾಂತಿಯ ಪರವಾಗಿ ಉಚಿತವಾಗಿ ವಿತರಿಸಲಾಯಿತು.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…